23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ಗೋಶಾಲೆಯಲ್ಲಿ ಗೋಪೂಜೆ

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ವತಿಯಿಂದ ನಡೆಸುತ್ತಿರುವ ಗೋಶಾಲೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆಯನ್ನು ಆಚರಿಸಲಾಯಿತು.

ದೇವಸ್ಥಾನದ ಅರ್ಚಕರಾದ ಗುರುಪ್ರಸಾದ್ ಅವರು ಪೂಜಾ ವಿಧಿ ವಿಧಾನಗಳ ಮೂಲಕ ಗೋಪೂಜೆಯನ್ನು ನೆರವೇರಿಸಿದರು. ಗೋಶಾಲೆಯಲ್ಲಿ ಸುಮಾರು 230 ಗೋವುಗಳು ಇದ್ದು ಅವುಗಳಿಗೆ ವಿಶೇಷವಾಗಿ ದೋಸೆ, ಬೆಲ್ಲ, ಅವಲಕ್ಕಿ ಪಂಚಕಜ್ಜಾಯಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಸಿಬ್ಬಂದಿಗಳು, ಗೋಶಾಲೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ, ವಧು-ವರರಿಗೆ ಸೀರೆ, ಧೋತಿ ವಿತರಣೆ

Suddi Udaya

ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸಂತ ತೆರೇಸಾ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಪಂಚಾಯತ್ ಮಟ್ಟದಲ್ಲಿ ಜನಸಾಮಾನ್ಯರಿಗೆ ಕಾಂಗ್ರೆಸ್ ಸರಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಜೂ.23 ರಂದು ದ.ಕ ಜಿಲ್ಲೆಯಲ್ಲಿ ಬಿಜೆಪಿ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ರಾಜ್ಯ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪುರಿಗೆ ಗೌರವಾರ್ಪಣೆ

Suddi Udaya
error: Content is protected !!