July 23, 2026
Uncategorized

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ :ನ-1 ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ಪಕ್ಷದ ಕಚೇರಿ ಮುಂಭಾಗದಲ್ಲಿ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ನಡೆಯಿತು.


ಸಮೃದ್ಧ, ಸದೃಢ, ಸ್ವಾಭಿಮಾನಿ ಕರ್ನಾಟಕ ಎಸ್‌ಡಿಪಿಐ ಸಂಕಲ್ಪ, ಒಲವಿನ ಕರ್ನಾಟಕ ಎಂಬ ಘೋಷವಾಕ್ಯದೊಂದಿಗೆ
ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಧ್ವಜಾರೋಹಣ ನಡೆಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ಸದಸ್ಯರಾದ ನವಾಝ್ ಕಟ್ಟೆ ಅತಿಥಿ ಭಾಷಣ ಮಾಡಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ರಶೀದ್ ಬೆಳ್ತಂಗಡಿ, ಉಜಿರೆ ಬ್ಲಾಕ್ ಅಧ್ಯಕ್ಷರಾದ ಮಹಮ್ಮದ್ ಆಲಿ, ಕಾರ್ಯದರ್ಶಿ ಸಾದಿಕ್ ಲಾಯಿಲ, ಮರ್ಷದ್ ಉಜಿರೆ, ಅಶ್ರಫ್ ಕಟ್ಟೆ, ಪಕ್ಷದ ಬ್ರಾಂಚ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕ್ಷೇತ್ರ ಸಮಿತಿ ಸದಸ್ಯರಾದ ಸಹಲ್ ನಿರ್ಸಾಲ್ ಸ್ವಾಗತಿಸಿ, ಧನ್ಯವಾದಗೈದರು.

Related posts

ಬಂದಾರು ಗ್ರಾಮದ ಮೈರೋಳ್ತಡ್ಕ,ಶಿವನಗರ – ಪೆರ್ಲಬೈಪಾಡಿ ಸಂಪರ್ಕಿಸುವ ಮುಖ್ಯ ರಸ್ತೆಯ ಬೋಲೋಡಿ ಎಂಬಲ್ಲಿನ ಸೇತುವೆ ಪಕ್ಕದ ಗುಡ್ಡ ಕುಸಿತ ರಸ್ತೆ ಸಂಚಾರ ಬಂದ್

Suddi Udaya

ಕೆ.ಎಸ್.ಸಿ.ಎ 14 ವರ್ಷದಲ್ಲಿನ ಕ್ರಿಕೆಟ್ ತಂಡಕ್ಕೆ ಆಯ್ಕೆ ಟ್ರಯಲ್ಸ್ ಪ್ರಕ್ರಿಯೆಯಲ್ಲಿ ತಾಲೂಕಿನ 6 ವಿದ್ಯಾರ್ಥಿಗಳು ಭಾಗಿ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ : ಕಾಮಗಾರಿ ಕೆಲಸಕ್ಕೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣವನ್ನು ಭೇದಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಆ.16: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!