22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

ಕಳಿಯ ಗ್ರಾಮದ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಇಂದು ಸಂಜೆ ಅಂದಾಜು ಸುಮಾರು 3 ಗಂಟೆಗಳ ಸಮಯದಲ್ಲಿ ಇಬ್ಬರು ಅಪರಿಚಿತ ಯುವಕರ ಅನುಮಾನಾಸ್ಪದ
ವತಿ೯ನೆ ಸಾರ್ವಜನಿಕರ ಭಯಕ್ಕೆ ಕಾರಣವಾಗಿದೆ.

ಪತ್ರಕತ೯ ಕೆ.ಎನ್ ಗೌಡ ಅವರು ಬೈಕ್ ನಿಲ್ಲಿಸಿ ಯುವಕರಲ್ಲಿ ವಿಚಾರಿಸುತ್ತಿದಂತೆ ಕುಪ್ಪೆಟಿ ಮೂಲದವರು ಎಂದು ಹೇಳಿ ಬೈಕ್ ಚಲಾಯಿಸಿ ಕೊಂಡು ಪರಾರಿಯಾಗಿದ್ದಾರೆ. ಬೈಕ್ ನಂಬರ್‌ ಪ್ಲೇಟ್ ತಿರುಗ,ಮುರಗ ಹಾಕಿ ಕೊಂಡಿರುವುದು ಕಂಡು ಬಂದಿದೆ . ಈ ಇಬ್ಬರು (20-22 ವರ್ಷಗಳ ಆಸುಪಾಸು) ಯುವಕರು ಸಂಶಯಾಸ್ಪದ ವ್ಯಕ್ತಿಗಳಾಗಿ ಕಂಡು ಬಂದಿದ್ದು ,ಕಳಿಯ ಪಂಚಾಯತ್ ಹಾಗೂ ಆರಕ್ಷಕ

ಠಾಣೆಯವರು ಮತ್ತು ಸ್ಥಳೀಯರು ಗಮನಹರಿಸಬೇಕಾಗಿದೆ.
ಕಳೆದ 15 ದಿನಗಳ ಹಿಂದೆ ಅಪರಿಚಿತ ವ್ಯಕ್ತಿ ಮಂಜಲಡ್ಕ ದೈವಸ್ಥಾನದ ವಠಾರದ ಸಮೀಪದಲ್ಲಿ ಸಂಶಯಾಸ್ಪದವಾಗಿ ಕಂಡು ಬಂದಿರುವ ಬಗ್ಗೆ ಸ್ಥಳೀಯ ವಾಟ್ಸಾಫ್ ಗ್ರೂಪ್ ನಲ್ಲಿ ವೈರಲ್ ಆಗಿತ್ತು. ಗೇರುಕಟ್ಟೆಯಿಂದ ಪರಪ್ಪು- ಕೊಯ್ಯೂರು ರಸ್ತೆಯ ಸುಲಭ ಸಂಪರ್ಕ ರಸ್ತೆಯಾಗಿದೆ.ಇದರಲ್ಲಿ ನೂರಾರು ಪ್ರಾಥಮಿಕ ಶಾಲಾ, ಪ್ರೌಢಶಾಲಾ ಹಾಗೂ ಕಾಲೇಜು ವಿಧ್ಯಾರ್ಥಿಗಳು,ಮಹಿಳೆಯರು ಮತ್ತು ಸಾರ್ವಜನಿಕರು ಓಡುವ ರಸ್ತೆಯಾಗಿದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ. ಮುಂದಿನ ದಿನಗಳಲ್ಲಿ ಯಾವುದಾದರೂ ಅನಾಹುತ ನಡೆಯುವ ಮೊದಲು ಎಚ್ಚೆತ್ತು ಕೊಳ್ಳುವುದು ಸೂಕ್ತ ವೆಂದು ನಿರೀಕ್ಷಿಸಲಾಗಿದೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಸದಸ್ಯರು, ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರ ಮಾನವೀಯ ಸ್ಪಂದನೆ: ಪುದುವೆಟ್ಟುವಿನಲ್ಲಿ ಬಡ ಕುಟುಂಬಕ್ಕೆ ನೂತನ ಮನೆಯ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಭಿವೃದ್ಧಿ ಹೆಸರಲ್ಲಿ ದೂಳು ತಿನ್ನಿಸಬೇಡಿ, ರಸ್ತೆ ಅಗಲೀಕರಣ ಜನಸ್ನೇಹಿಯಾಗಿರಲಿ, ರಸ್ತೆ ಬೇಕು ದೂಳು ಬೇಡ ನಾಮಫಲಕ ಅಳವಡಿಕೆ:

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ರಥ

Suddi Udaya

ಜೂ.28: ಕಕ್ಕಿಂಜೆಯಲ್ಲಿ ಬ್ರಿಲಿಯಂಟ್ “ಕಿಡ್ಸ್ ವರ್ಲ್ಡ್” ಶುಭಾರಂಭ: ಮುದ್ದು ಕಂದಮ್ಮಗಳ ಆರೈಕೆ, ಬೆಳಿಗ್ಗೆಯಿಂದ-ಸಂಜೆಯ ತನಕ ಆಟ-ಪಾಠ

Suddi Udaya
error: Content is protected !!