25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಪಟ್ರಮೆ: ಶಾಂತಿಕಾಯ ಬಳಿ ಬರೆ ಕುಸಿತ: ರಸ್ತೆಗೆ ಉರುಳಿ ಬಿದ್ದ ಮರ

ಪಟ್ರಮೆ :ಇಲ್ಲಿಯ ಶಾಂತಿಕಾಯ ಬಳಿ ರಸ್ತೆಗೆ ಬರೆ ಕುಸಿತವಾಗಿ ಮರಗಳು ರಸ್ತೆಗೆ ಬಿದ್ದು ರಸ್ತೆ ಬಂದ್ ಆದ ಘಟನೆ ನ. 2ರಂದು ಸಂಜೆ ನಡೆದಿದೆ.

ವಿದ್ಯುತ್ ತಂತಿಗಳ ಮೇಲೂ ಮರ ಬಿದ್ದು ವಿದ್ಯುತ್ ಕಂಬ ತುಂಡಾಗಿ ವಿದ್ಯುತ್ ಸಮಸ್ಯೆ ಆಗಿದೆ. ಧನಂಜಯ ಅಶ್ವತ್ತಡಿ, ಪ್ರವೀಣ ಯಂ ಕೆ ಓಟೆಕಜೆ ಮತ್ತು ಆರಿಶ್ ಕಜೆ ಇವರು ಸೇರಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಿ, ಇದೀಗ ವಾಹನ ಸಂಚರಿಸಲು ಸಹಕರಿಸಿದ್ದಾರೆ.

Related posts

ಅ.5: ಓಡೀಲು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದಿಂದ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು

Suddi Udaya

ಪ.ಜಾತಿ-ಪ.ಪಂಗಡದವರ ಹಿತರಕ್ಷಣಾ ಸಭೆ : ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಮಗು ಸಾವು: ಸುಮೋಟೋ ಕೇಸು ದಾಖಲಿಸಲು ಆಗ್ರಹ

Suddi Udaya

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಜಂಟಿ ಸಮಾವೇಶ

Suddi Udaya

ಮೇ 17: ಪೇರಾಲ್ದಪಲ್ಕೆ ಶ್ರೀ ಕ್ಷೇತ್ರ ಬಂಗಾಡಿ ಸತ್ಯ ಸಾರಮಾನಿ ಕಾನದ ಕಟದ ಜನ್ಮಭೂಮಿ ಇದರ ವಾರ್ಷಿಕ ಪರ್ವ ಮತ್ತು ವಿಜ್ಞಾಪನ ಪತ್ರ ಬಿಡುಗಡೆ

Suddi Udaya

ನಾರಾವಿ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya
error: Content is protected !!