July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಪಟ್ರಮೆ: ಶಾಂತಿಕಾಯ ಬಳಿ ಬರೆ ಕುಸಿತ: ರಸ್ತೆಗೆ ಉರುಳಿ ಬಿದ್ದ ಮರ

ಪಟ್ರಮೆ :ಇಲ್ಲಿಯ ಶಾಂತಿಕಾಯ ಬಳಿ ರಸ್ತೆಗೆ ಬರೆ ಕುಸಿತವಾಗಿ ಮರಗಳು ರಸ್ತೆಗೆ ಬಿದ್ದು ರಸ್ತೆ ಬಂದ್ ಆದ ಘಟನೆ ನ. 2ರಂದು ಸಂಜೆ ನಡೆದಿದೆ.

ವಿದ್ಯುತ್ ತಂತಿಗಳ ಮೇಲೂ ಮರ ಬಿದ್ದು ವಿದ್ಯುತ್ ಕಂಬ ತುಂಡಾಗಿ ವಿದ್ಯುತ್ ಸಮಸ್ಯೆ ಆಗಿದೆ. ಧನಂಜಯ ಅಶ್ವತ್ತಡಿ, ಪ್ರವೀಣ ಯಂ ಕೆ ಓಟೆಕಜೆ ಮತ್ತು ಆರಿಶ್ ಕಜೆ ಇವರು ಸೇರಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಿ, ಇದೀಗ ವಾಹನ ಸಂಚರಿಸಲು ಸಹಕರಿಸಿದ್ದಾರೆ.

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಇಂಟರ್ ಪಾಲಿಟೆಕ್ನಿಕ್ ಟೆಕ್ನಿಕಲ್ ಸ್ಪರ್ಧೆ

Suddi Udaya

ಕಬ್ಬಡಿ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜು ಪುರುಷರ ವಿಭಾಗ ಚಾಂಪಿಯನ್: ತಂಡದ ಆಟಗಾರರಲ್ಲಿ ನಾಲ್ವರು ರಾಷ್ಟ್ರಮಟ್ಟದಲ್ಲಿ ಚಾಂಪಿಯನ್ ಶಿಪ್

Suddi Udaya

ಕವನ ವಾಚನ ಸ್ಪರ್ಧೆ: ಎಲ್ ಸಿ ಆರ್ ಪದವಿ ಕಾಲೇಜು ವಿದ್ಯಾರ್ಥಿನಿ ನವ್ಯ ದ್ವಿತೀಯ ಸ್ಥಾನ

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಮುಂಡಾಜೆ: ಯುವವಾಹಿನಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಪರೀಕ್ಷೆಯ ಪೂರ್ವ ತಯಾರಿಕೆಯ ಬಗ್ಗೆ ಕಾರ್ಯಾಗಾರ “ದೀವಿಗೆ “

Suddi Udaya

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು- ಪ್ರಕರಣ ದಾಖಲು

Suddi Udaya
error: Content is protected !!