Uncategorized

ಪೆರಿಯಡ್ಕ ಬೆಳಾಲು ಶಾಲೆಗೆ ಪ್ರಿಂಟರ್ ಕೊಡುಗೆ

ಬೆಳಾಲು :ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ಪೆರಿಯಡ್ಕ ಬೆಳಾಲು ಶಾಲೆಯ ಹಿರಿಯ ವಿದ್ಯಾರ್ಥಿಗಳಾದ ಭೀಮಂಡೆ ಶ್ರೀ ನೀಲಯ್ಯ ಗೌಡ ಇವರ ಮಕ್ಕಳಾದ ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಶ್ರೀ ರಂಜಿತ್ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉದ್ಯೋಗಿಯಾಗಿರುವ ಶ್ರೀ ಪರಮೇಶ್ವರ್ ಇವರು ಶಾಲೆಗೆ ಕಲರ್ ಪ್ರಿಂಟರ್ ನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ sdmc ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಸಂತೋಷ ಮಡಿವಾಳ ಹಾಗೂ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯ ದಾನಿಗಳಿಗೆ ಧನ್ಯವಾದ ಸಲ್ಲಿಸಿದರು

.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ ಹಿನ್ನೆಲೆ ಕಾರ್ಯಕರ್ತರ ಸಭೆ

Suddi Udaya

ನಿಟ್ಟಡೆ: ಗೋಳಿಯಂಗಡಿಯಲ್ಲಿ ಬೈಕ್ ಗೆ ಡಿಕ್ಕಿಯೊಡೆದ ಆಟೋ ರಿಕ್ಷಾ

Suddi Udaya

ವಾಣಿ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಉತ್ತಮ ಫಲಿತಾಂಶ: ವಿದ್ಯಾರ್ಥಿನಿ ನವಮಿ ಗೆ 588 ಅಂಕ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Suddi Udaya

ಸೆ.28: ಕೊಲ್ಲಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯಿಂದ ಭಕ್ತರ ಸಭೆ

Suddi Udaya
error: Content is protected !!