23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ: ಕಾರೆಗುಡ್ಡೆ ದಿ. ಪ್ರವೀಣ್ ರವರ ಮನೆಯವರಿಗೆ ದೀಪಾವಳಿ ಪ್ರಯುಕ್ತ ಬಟ್ಟೆ ಹಾಗೂ ಧನ ಸಹಾಯ

ಶಿಶಿಲ : ಒಂದು ತಿಂಗಳ ಹಿಂದೆ ಮರದಿಂದ ಬಿದ್ದು ಮೃತಪಟ್ಟ ಕಾರೆಗುಡ್ಡೆ ಪ್ರವೀಣ್ ರವರ ಮನೆಯವರಿಗೆ ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಸದಸ್ಯ ಮುಚ್ಚಿರಡ್ಕ ಶೀನಪ್ಪ ನಾಯ್ಕ ಹಾಗೂ ಆಶಾ ಕಾರ್ಯಕರ್ತೆ ಭಾಗೀರಥಿ ದಂಪತಿಗಳು ದೀಪಾವಳಿ ಹಬ್ಬದ ಪ್ರಯುಕ್ತ ನ.2 ರಂದು ಬಟ್ಟೆಗಳನ್ನು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಸದಸ್ಯ ಕುಶಾಲಪ್ಪ ಗೌಡ ಬದ್ರಿಜಾಲು ಧನ ಸಹಾಯ ನೀಡಿ ಸಹಕರಿಸಿದರು.

Related posts

ಬಜೆಟ್ ನಲ್ಲಿ ಓಲೈಕೆಗೆ ಒತ್ತು‌ ಹಾಗೂ ಅಭಿವೃದ್ಧಿಯ ಆಶಯ ಮಸುಕಾಗಿದೆ : ಪ್ರತಾಪಸಿಂಹ ನಾಯಕ್

Suddi Udaya

ಲಾಯಿಲ: ಪುತ್ರಬೈಲಿ‌ನಲ್ಲಿ ಸರಕಾರದ ಕುಡಿಯುವ ನೀರಿನ ಬಾವಿ ಕಲುಷಿತಗೊಳಿಸಿ ಜಾಗ ಒತ್ತುವರಿ

Suddi Udaya

ಲಾಯಿಲದಲ್ಲಿ ವಾಹನ ದಟ್ಟಣೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ತರಬೇತಿ

Suddi Udaya

ಬೆಳ್ತಂಗಡಿ : ಇಬ್ಬರು ಆಂಬುಲೆನ್ಸ್ ಚಾಲಕರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya

ಬೆಳಾಲು ಪ್ಯಾಕ್ಸ್: ಆರ್ಥಿಕ ಅವ್ಯವಹಾರ ಪ್ರಕರಣಎರಡನೇ ಆರೋಪಿ ಪ್ರಶಾಂತ್ ಬಂಧನ

Suddi Udaya
error: Content is protected !!