22.6 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ: ಕಾರೆಗುಡ್ಡೆ ದಿ. ಪ್ರವೀಣ್ ರವರ ಮನೆಯವರಿಗೆ ದೀಪಾವಳಿ ಪ್ರಯುಕ್ತ ಬಟ್ಟೆ ಹಾಗೂ ಧನ ಸಹಾಯ

ಶಿಶಿಲ : ಒಂದು ತಿಂಗಳ ಹಿಂದೆ ಮರದಿಂದ ಬಿದ್ದು ಮೃತಪಟ್ಟ ಕಾರೆಗುಡ್ಡೆ ಪ್ರವೀಣ್ ರವರ ಮನೆಯವರಿಗೆ ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಸದಸ್ಯ ಮುಚ್ಚಿರಡ್ಕ ಶೀನಪ್ಪ ನಾಯ್ಕ ಹಾಗೂ ಆಶಾ ಕಾರ್ಯಕರ್ತೆ ಭಾಗೀರಥಿ ದಂಪತಿಗಳು ದೀಪಾವಳಿ ಹಬ್ಬದ ಪ್ರಯುಕ್ತ ನ.2 ರಂದು ಬಟ್ಟೆಗಳನ್ನು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಸದಸ್ಯ ಕುಶಾಲಪ್ಪ ಗೌಡ ಬದ್ರಿಜಾಲು ಧನ ಸಹಾಯ ನೀಡಿ ಸಹಕರಿಸಿದರು.

Related posts

ಶಿರ್ಲಾಲು ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಾಲಾಡಿ ಶಕ್ತಿ ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಪಡೆದ ಕು| ಅನನ್ಯಾ ರಿಗೆ ಸನ್ಮಾನ

Suddi Udaya

ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಯಲಕ್ಷ್ಮಿಗೆ ಶ್ರದ್ಧಾಂಜಲಿ ಸಮರ್ಪಣೆ

Suddi Udaya

ಬೆಳ್ತಂಗಡಿಯಲ್ಲಿ ಬಿದಿರು ಕೃಷಿಯ ಬಗ್ಗೆ ತಾಂತ್ರಿಕ ಮಾಹಿತಿ ಕಾರ್ಯಗಾರ

Suddi Udaya

ಮೈಪಾಲ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಸರಕಾರದಿಂದ ರೂ 72 ಕೋಟಿ ಅನುದಾನ

Suddi Udaya

ಕೊಕ್ಕಡ: ಯುವಕ ಸಂಶಯಾಸ್ಪದ ಸಾವು: ಪೊಲೀಸರ ತನಿಖೆ

Suddi Udaya
error: Content is protected !!