24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ: ಕಾರೆಗುಡ್ಡೆ ದಿ. ಪ್ರವೀಣ್ ರವರ ಮನೆಯವರಿಗೆ ದೀಪಾವಳಿ ಪ್ರಯುಕ್ತ ಬಟ್ಟೆ ಹಾಗೂ ಧನ ಸಹಾಯ

ಶಿಶಿಲ : ಒಂದು ತಿಂಗಳ ಹಿಂದೆ ಮರದಿಂದ ಬಿದ್ದು ಮೃತಪಟ್ಟ ಕಾರೆಗುಡ್ಡೆ ಪ್ರವೀಣ್ ರವರ ಮನೆಯವರಿಗೆ ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಸದಸ್ಯ ಮುಚ್ಚಿರಡ್ಕ ಶೀನಪ್ಪ ನಾಯ್ಕ ಹಾಗೂ ಆಶಾ ಕಾರ್ಯಕರ್ತೆ ಭಾಗೀರಥಿ ದಂಪತಿಗಳು ದೀಪಾವಳಿ ಹಬ್ಬದ ಪ್ರಯುಕ್ತ ನ.2 ರಂದು ಬಟ್ಟೆಗಳನ್ನು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಸದಸ್ಯ ಕುಶಾಲಪ್ಪ ಗೌಡ ಬದ್ರಿಜಾಲು ಧನ ಸಹಾಯ ನೀಡಿ ಸಹಕರಿಸಿದರು.

Related posts

ಕನ್ಯಾಡಿ II ಸ. ಉ. ಹಿ.ಪ್ರಾ. ಶಾಲೆಯಲ್ಲಿ ನೂತನ ಎಲ್‌ಕೆಜಿ ತರಗತಿ ಶುಭಾರಂಭ

Suddi Udaya

ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಭಜನಾ ಪರಿಷತ್ ಇದರ ಅಧ್ಯಕ್ಷರಾಗಿ ಆಯ್ಕೆಯಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ರವರಿಗೆ ತಾಲೂಕು ಭಜನಾ ಪರಿಷತ್ ವತಿಯಿಂದ ಅಭಿನಂದನೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ವಾರ್ಡ್ ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಅಜಿತ್ ಕುಮಾರ್, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಆಯ್ಕೆ

Suddi Udaya

ಕೊಕ್ಕಡ : ಸಾಧಕ ಡೇವಿಡ್ ಬೈಜು ರವರ ಮನೆಗೆ ನೆಲ್ಯಾಡಿಯ ಸಂತ ಅಲ್ಫೋನ್ಸಾ ಚರ್ಚಿನ ಧರ್ಮಗುರುಗಳಾದ ಚಂದರ್ ಶಾಜಿ ಮ್ಯಾಥ್ಯೂ ಭೇಟಿ

Suddi Udaya
error: Content is protected !!