23.6 C
ಪುತ್ತೂರು, ಬೆಳ್ತಂಗಡಿ
May 19, 2025
Uncategorized

ಶೈಖುನಾ ಶಂಸುಲ್ ಉಲಮಾ 8ನೇ ವರ್ಷದ ಉರೂಸ್ ಹಾಗೂ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮಕ್ಕೆ ಚಾಲನೆ

ಬೆಳ್ತಂಗಡಿ; ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿ ಹಾಗೂ ದಾರುಸ್ಸಲಾಂ ಎಜುಕೇಶನ್‌ ಸೆಂಟರ್ ಬೆಳ್ತಂಗಡಿ ಇದರ ಜಂಟಿ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ನಡೆಯುವ ಶೈಖುನಾ ಶಂಸುಲ್ ಉಲಮಾ 8ನೇ ವರ್ಷದ ಉರೂಸ್ ಹಾಗೂ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮದ ಧ್ವಜಾರೋಹನವನ್ನು ಮಾಡುವ ಮೂಲಕ ಜುಮ್ಮಾ ಮಸೀದಿ ಅಧ್ಯಕ್ಷರಾದ ನಝೀರ್ ಬಿ.ಎ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ದಾರುಸ್ಸಲಾಂ ಚೇರ್ಮನ್ ಸಯ್ಯದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್, ತ್ವಾಹ ತಂಙಳ್, ಖತೀಬರಾದ ಹನೀಫ್ ಫೈಝೀ, ಗೌರವ ಅಧ್ಯಕ್ಷ ಮಹಮ್ಮದ್ ಬಿ.ಎಚ್, ಪ್ರಧಾನ ಕಾರ್ಯದರ್ಶಿ ರಝಾಕ್ ಕೋಡಿಸಭೆ, ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಜೊತೆ ಕಾರ್ಯದರ್ಶಿ ಮಹಮ್ಮದ್ ಕುದ್ರಡ್ಕ, ಹನೀಫ್ ವರ್ಷಾ, ಕೋಶಾಧಿಕಾರಿ ಇಸ್ಮಾಯಿಲ್ ಐ.ಬಿ, ಸಮಿತಿ ಸದಸ್ಯರಾದ ಇಬ್ರಾಹಿಂ ಕೊಡಿಸಭೆ, ಮಹಮ್ಮದ್ ಸಹರಾ, ರಿಜ್ವಾನ್ ಬಿ.ಕೆ, ಇಸುಬು ಸಂಜಯನಗರ, ಇಸ್ಮಾಯಿಲ್ ಸಂಜಯನಗರ, ಇಸುಬು ಕಲ್ಲಗುಡ್ಡೆ, ಫೈಝಲ್ ಐ. ಜೆ, ಸ್ವಲಾತ್ ಕಮಿಟಿ ಕಾರ್ಯದರ್ಶಿ ಹೈದರ್ ಬಿ.ಕೆ, ಅಡ್ವಕೇಟ್ ಹನೀಫ್, ಉಮರ್ ಕುಂಞ ಮುಸ್ಲಿಯಾರ್, ಆಲಿಯಬ್ಬ ಪುಲಾಬೆ, ಉಮರ್ ಕುಂಞ ನಾಡ್ಜೆ, ಜಮಾಅತ್ ಬಾಂದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಬೆಳ್ಳಿ ಹಬ್ಬ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ

Suddi Udaya

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya

86 ಸೀಮ್ ಕಾರ್ಡ್ ಸಹಿತ ಬೆಳ್ತಂಗಡಿ ಯ ಇಬ್ಬರನ್ನು ಬಂಧಿಸಿದ ಮಂಗಳೂರು ಪೊಲೀಸರು: ವಿದೇಶ ದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪ

Suddi Udaya

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya
error: Content is protected !!