September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ಗೋಶಾಲೆಯಲ್ಲಿ ಗೋಪೂಜೆ

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ವತಿಯಿಂದ ನಡೆಸುತ್ತಿರುವ ಗೋಶಾಲೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆಯನ್ನು ಆಚರಿಸಲಾಯಿತು.

ದೇವಸ್ಥಾನದ ಅರ್ಚಕರಾದ ಗುರುಪ್ರಸಾದ್ ಅವರು ಪೂಜಾ ವಿಧಿ ವಿಧಾನಗಳ ಮೂಲಕ ಗೋಪೂಜೆಯನ್ನು ನೆರವೇರಿಸಿದರು. ಗೋಶಾಲೆಯಲ್ಲಿ ಸುಮಾರು 230 ಗೋವುಗಳು ಇದ್ದು ಅವುಗಳಿಗೆ ವಿಶೇಷವಾಗಿ ದೋಸೆ, ಬೆಲ್ಲ, ಅವಲಕ್ಕಿ ಪಂಚಕಜ್ಜಾಯಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಸಿಬ್ಬಂದಿಗಳು, ಗೋಶಾಲೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಅ.2: ಗಾಂಧಿಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ

Suddi Udaya

ಫ್ರೀಡಂ ಹಬ್ಬದಲ್ಲಿ ಪಂಚಮಿ ಮಾರೂರು ನೇತೃತ್ವದಲ್ಲಿ ಯಕ್ಷಗಾನ ಮತ್ತು ಭರತನಾಟ್ಯ ಪ್ರದರ್ಶನ

Suddi Udaya

ಧರ್ಮಸ್ಥಳದಲ್ಲಿ ಯಾತ್ರಾರ್ಥಿಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ರೂ.2 ಲಕ್ಷ ಸೊತ್ತು ಕಳವು: ದೇವರ ದರ್ಶನಕ್ಕೆ ಹೋಗಿದ್ದಾಗ ಕಾರಿನ ಗಾಜು ಒಡೆದು ಕೃತ್ಯ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ ರುಡ್‌ ಸೆಟ್‌ ಸಂಸ್ಥೆಯಲ್ಲಿ ವಸ್ತ್ರ ವಿನ್ಯಾಸ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬಳಂಜ ಪಂಚಶ್ರೀ ಮಹಿಳಾ ಭಜನಾ ಮಂಡಳಿಯಿಂದ ಓಡಿಲ್ನಾಳ ಕ್ಷೇತ್ರದಲ್ಲಿ ಭಜನಾ ಸೇವೆ

Suddi Udaya
error: Content is protected !!