23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಪಟ್ರಮೆ: ಶಾಂತಿಕಾಯ ಬಳಿ ಬರೆ ಕುಸಿತ: ರಸ್ತೆಗೆ ಉರುಳಿ ಬಿದ್ದ ಮರ

ಪಟ್ರಮೆ :ಇಲ್ಲಿಯ ಶಾಂತಿಕಾಯ ಬಳಿ ರಸ್ತೆಗೆ ಬರೆ ಕುಸಿತವಾಗಿ ಮರಗಳು ರಸ್ತೆಗೆ ಬಿದ್ದು ರಸ್ತೆ ಬಂದ್ ಆದ ಘಟನೆ ನ. 2ರಂದು ಸಂಜೆ ನಡೆದಿದೆ.

ವಿದ್ಯುತ್ ತಂತಿಗಳ ಮೇಲೂ ಮರ ಬಿದ್ದು ವಿದ್ಯುತ್ ಕಂಬ ತುಂಡಾಗಿ ವಿದ್ಯುತ್ ಸಮಸ್ಯೆ ಆಗಿದೆ. ಧನಂಜಯ ಅಶ್ವತ್ತಡಿ, ಪ್ರವೀಣ ಯಂ ಕೆ ಓಟೆಕಜೆ ಮತ್ತು ಆರಿಶ್ ಕಜೆ ಇವರು ಸೇರಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಿ, ಇದೀಗ ವಾಹನ ಸಂಚರಿಸಲು ಸಹಕರಿಸಿದ್ದಾರೆ.

Related posts

ಅರಸಿನಮಕ್ಕಿ-ಬೂಡುಮುಗೇರು ನವಶಕ್ತಿ ಆಟೋ ಚಾಲಕ ಮಾಲಕ ಸಂಘದಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಸರ್ಕಲ್ ಇನ್ಸ್‌ ಪೆಕ್ಟರ್ ಆಗಿ ನಾಗೇಶ್ ಕದ್ರಿ ಮರು ನೇಮಕ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಶತ ಚಂಡಿಕಾಯಾಗದ ಪೂರ್ವಭಾವಿ ಸಭೆ

Suddi Udaya

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಮಾ.4-6: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ- ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya
error: Content is protected !!