26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಪಟ್ರಮೆ: ಶಾಂತಿಕಾಯ ಬಳಿ ಬರೆ ಕುಸಿತ: ರಸ್ತೆಗೆ ಉರುಳಿ ಬಿದ್ದ ಮರ

ಪಟ್ರಮೆ :ಇಲ್ಲಿಯ ಶಾಂತಿಕಾಯ ಬಳಿ ರಸ್ತೆಗೆ ಬರೆ ಕುಸಿತವಾಗಿ ಮರಗಳು ರಸ್ತೆಗೆ ಬಿದ್ದು ರಸ್ತೆ ಬಂದ್ ಆದ ಘಟನೆ ನ. 2ರಂದು ಸಂಜೆ ನಡೆದಿದೆ.

ವಿದ್ಯುತ್ ತಂತಿಗಳ ಮೇಲೂ ಮರ ಬಿದ್ದು ವಿದ್ಯುತ್ ಕಂಬ ತುಂಡಾಗಿ ವಿದ್ಯುತ್ ಸಮಸ್ಯೆ ಆಗಿದೆ. ಧನಂಜಯ ಅಶ್ವತ್ತಡಿ, ಪ್ರವೀಣ ಯಂ ಕೆ ಓಟೆಕಜೆ ಮತ್ತು ಆರಿಶ್ ಕಜೆ ಇವರು ಸೇರಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಿ, ಇದೀಗ ವಾಹನ ಸಂಚರಿಸಲು ಸಹಕರಿಸಿದ್ದಾರೆ.

Related posts

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ತೋಟತ್ತಾಡಿ : 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

ಕಲ್ಮಂಜ ಸ್ಕಂದ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಚಾರ್ಮಾಡಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕೋಟ್ಯಾನ್ ಆಯ್ಕೆ

Suddi Udaya

ಎಸ್‌ಪಿಬಿ ಗಾಯನೋತ್ಸವದಲ್ಲಿ ಮಿತ್ತಬಾಗಿಲಿನ ವಿಜಯಲಕ್ಷ್ಮಿ ಶೆಟ್ಟಿ ಅವರಿಂದ ಗಾಯನ

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

Suddi Udaya
error: Content is protected !!