22.6 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ: ಕಾರೆಗುಡ್ಡೆ ದಿ. ಪ್ರವೀಣ್ ರವರ ಮನೆಯವರಿಗೆ ದೀಪಾವಳಿ ಪ್ರಯುಕ್ತ ಬಟ್ಟೆ ಹಾಗೂ ಧನ ಸಹಾಯ

ಶಿಶಿಲ : ಒಂದು ತಿಂಗಳ ಹಿಂದೆ ಮರದಿಂದ ಬಿದ್ದು ಮೃತಪಟ್ಟ ಕಾರೆಗುಡ್ಡೆ ಪ್ರವೀಣ್ ರವರ ಮನೆಯವರಿಗೆ ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಸದಸ್ಯ ಮುಚ್ಚಿರಡ್ಕ ಶೀನಪ್ಪ ನಾಯ್ಕ ಹಾಗೂ ಆಶಾ ಕಾರ್ಯಕರ್ತೆ ಭಾಗೀರಥಿ ದಂಪತಿಗಳು ದೀಪಾವಳಿ ಹಬ್ಬದ ಪ್ರಯುಕ್ತ ನ.2 ರಂದು ಬಟ್ಟೆಗಳನ್ನು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಸದಸ್ಯ ಕುಶಾಲಪ್ಪ ಗೌಡ ಬದ್ರಿಜಾಲು ಧನ ಸಹಾಯ ನೀಡಿ ಸಹಕರಿಸಿದರು.

Related posts

ನಿಡ್ಲೆಯಲ್ಲಿ ಮತ್ತೆ ಕಾಡಾನೆ ದಾಳಿ; ಅಪಾರ ಕೃಷಿ ನಾಶ

Suddi Udaya

ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ವಿಧಾನ ಪರಿಷತ್ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಪದವಿಧರ ಕ್ಷೇತ್ರ ಶೇ 78.82 ಶಿಕ್ಷಕರ ಕ್ಷೇತ್ರ ಶೇ 81.54 ಮತದಾನ

Suddi Udaya

ಕುದ್ಯಾಡಿ: ಶ್ರೀಮತಿ ವಿಮಲ ಹಾಗೂ ಗೋಪಾಲ ಪೂಜಾರಿ ದಂಪತಿಗಳ ವೈವಾಹಿಕ ಜೀವನದ ಸುವರ್ಣ ಸಂಭ್ರಮ ಆಚರಣೆ

Suddi Udaya

ಧರ್ಮಸ್ಥಳದ ಕು. ಸೌಖ್ಯ ಎಸ್. ಜೈನ್ ಮಂಡಿಸಿದ ಸಂಶೋಧನಾ ಪ್ರಬಂಧಗಳು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

Suddi Udaya

ಶಾಸಕ ಹರೀಶ್ ಪೂಂಜಾ ರವರ ಇಂದಬೆಟ್ಟು ಜನಸ್ಪಂದನ ಕಾರ್ಯಕ್ರಮದ ಫಲಶೃತಿ: ಇಂದಬೆಟ್ಟು-ಗುರಿಪಳ್ಳ ರಸ್ತೆಯ ಬದಿಯ ಗಿಡಗಂಟಿಗಳ ತೆರವು ಕಾರ್ಯ

Suddi Udaya
error: Content is protected !!