July 23, 2026
Uncategorized

ಶೈಖುನಾ ಶಂಸುಲ್ ಉಲಮಾ 8ನೇ ವರ್ಷದ ಉರೂಸ್ ಹಾಗೂ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮಕ್ಕೆ ಚಾಲನೆ

ಬೆಳ್ತಂಗಡಿ; ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿ ಹಾಗೂ ದಾರುಸ್ಸಲಾಂ ಎಜುಕೇಶನ್‌ ಸೆಂಟರ್ ಬೆಳ್ತಂಗಡಿ ಇದರ ಜಂಟಿ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ನಡೆಯುವ ಶೈಖುನಾ ಶಂಸುಲ್ ಉಲಮಾ 8ನೇ ವರ್ಷದ ಉರೂಸ್ ಹಾಗೂ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮದ ಧ್ವಜಾರೋಹನವನ್ನು ಮಾಡುವ ಮೂಲಕ ಜುಮ್ಮಾ ಮಸೀದಿ ಅಧ್ಯಕ್ಷರಾದ ನಝೀರ್ ಬಿ.ಎ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ದಾರುಸ್ಸಲಾಂ ಚೇರ್ಮನ್ ಸಯ್ಯದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್, ತ್ವಾಹ ತಂಙಳ್, ಖತೀಬರಾದ ಹನೀಫ್ ಫೈಝೀ, ಗೌರವ ಅಧ್ಯಕ್ಷ ಮಹಮ್ಮದ್ ಬಿ.ಎಚ್, ಪ್ರಧಾನ ಕಾರ್ಯದರ್ಶಿ ರಝಾಕ್ ಕೋಡಿಸಭೆ, ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಜೊತೆ ಕಾರ್ಯದರ್ಶಿ ಮಹಮ್ಮದ್ ಕುದ್ರಡ್ಕ, ಹನೀಫ್ ವರ್ಷಾ, ಕೋಶಾಧಿಕಾರಿ ಇಸ್ಮಾಯಿಲ್ ಐ.ಬಿ, ಸಮಿತಿ ಸದಸ್ಯರಾದ ಇಬ್ರಾಹಿಂ ಕೊಡಿಸಭೆ, ಮಹಮ್ಮದ್ ಸಹರಾ, ರಿಜ್ವಾನ್ ಬಿ.ಕೆ, ಇಸುಬು ಸಂಜಯನಗರ, ಇಸ್ಮಾಯಿಲ್ ಸಂಜಯನಗರ, ಇಸುಬು ಕಲ್ಲಗುಡ್ಡೆ, ಫೈಝಲ್ ಐ. ಜೆ, ಸ್ವಲಾತ್ ಕಮಿಟಿ ಕಾರ್ಯದರ್ಶಿ ಹೈದರ್ ಬಿ.ಕೆ, ಅಡ್ವಕೇಟ್ ಹನೀಫ್, ಉಮರ್ ಕುಂಞ ಮುಸ್ಲಿಯಾರ್, ಆಲಿಯಬ್ಬ ಪುಲಾಬೆ, ಉಮರ್ ಕುಂಞ ನಾಡ್ಜೆ, ಜಮಾಅತ್ ಬಾಂದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಆಷಾಡ ಪ್ರಯುಕ್ತ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಸಂಸ್ಥೆಯಿಂದ ವಿಶೇಷ ಕೊಡುಗೆ: ಬೆಳ್ತಂಗಡಿ ತಾಲೂಕಿನ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ

Suddi Udaya

ಇಳಂತಿಲ ಗ್ರಾ.ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಮೀನಾಕ್ಷಿ ಯವರ ಪರವಾಗಿ ಮನೆ ಮನೆ ಭೇಟಿ ಅಭಿಯಾನ

Suddi Udaya

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ವರ್ಗಾವಣೆ ನೂತನ ಡಿಸಿಯಾಗಿ ದರ್ಶನ್ ಹೆಚ್ ನೇಮಕ

Suddi Udaya

ಕೊಕ್ಕಡ:ಮನೆಯೊಂದರ ಅಂಗಳದಲ್ಲಿ ಕಾರೊಂದನ್ನು ಹಿಂದಕ್ಕೆ ಚಲಾಯಿಸುತ್ತಿದ್ದ ವೇಳೆ ಬಾಲಕನೋರ್ವ ಕಾರಿನಡಿಗೆ ಬಿದ್ದು ಮೃತಪಟ್ಟ ಘಟನೆ

Suddi Udaya

ಬೆಳಾಲು ಪ್ರೌಢಶಾಲೆ ವ್ಯಕ್ತಿತ್ವ ವಿಕಾಸನ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ

Suddi Udaya
error: Content is protected !!