23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ಗೋಶಾಲೆಯಲ್ಲಿ ಗೋಪೂಜೆ

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ವತಿಯಿಂದ ನಡೆಸುತ್ತಿರುವ ಗೋಶಾಲೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆಯನ್ನು ಆಚರಿಸಲಾಯಿತು.

ದೇವಸ್ಥಾನದ ಅರ್ಚಕರಾದ ಗುರುಪ್ರಸಾದ್ ಅವರು ಪೂಜಾ ವಿಧಿ ವಿಧಾನಗಳ ಮೂಲಕ ಗೋಪೂಜೆಯನ್ನು ನೆರವೇರಿಸಿದರು. ಗೋಶಾಲೆಯಲ್ಲಿ ಸುಮಾರು 230 ಗೋವುಗಳು ಇದ್ದು ಅವುಗಳಿಗೆ ವಿಶೇಷವಾಗಿ ದೋಸೆ, ಬೆಲ್ಲ, ಅವಲಕ್ಕಿ ಪಂಚಕಜ್ಜಾಯಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಸಿಬ್ಬಂದಿಗಳು, ಗೋಶಾಲೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ದ.ಕ. ಫ್ಲವರ್ ಡೆಕೊರೇಷನ್ ಮಾಲಕರ ಸಂಘ: ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ಸೀತಾರಾಮ್ ಆರ್. ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಕ್ರಮ್ ಗೌಡ ಧರ್ಮಸ್ಥಳ

Suddi Udaya

ಕಡಿರುದ್ಯಾವರ ದ. ಕ. ಜಿ. ಪಂ ಹಿ. ಪ್ರಾ ಶಾಲೆಯಲ್ಲಿ ಎಸ್.ಡಿ.ಎಮ್.ಸಿ, ಪೋಷಕರ ಸಭೆ ಹಾಗೂ ಶಾಲಾ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ಸದ್ದು ಗದ್ದಲದೊಂದಿಗೆ ಪ್ರಾರಂಭಗೊಂಡ ಶಿರ್ಲಾಲು ಗ್ರಾಮಸಭೆ

Suddi Udaya

ಉಜಿರೆ: ಅತ್ತಾಜೆ ರಮೇಶ್‌ ಭಟ್ ರವರ ಪುತ್ರ ಆದಿತ್ಯ ಭಟ್ ನಿಧನ

Suddi Udaya

ಅನಾರು ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ದ.ಕ ಜಿಲ್ಲಾ ಕಸಾಪ ವತಿಯಿಂದ ನಾಲ್ವರು ಹಿರಿಯ ಸಾಹಿತಿಗಳ ಭೇಟಿ, ಯೋಗಕ್ಷೇಮ ವಿಚಾರಣೆ

Suddi Udaya
error: Content is protected !!