23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ಗೋಶಾಲೆಯಲ್ಲಿ ಗೋಪೂಜೆ

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ವತಿಯಿಂದ ನಡೆಸುತ್ತಿರುವ ಗೋಶಾಲೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆಯನ್ನು ಆಚರಿಸಲಾಯಿತು.

ದೇವಸ್ಥಾನದ ಅರ್ಚಕರಾದ ಗುರುಪ್ರಸಾದ್ ಅವರು ಪೂಜಾ ವಿಧಿ ವಿಧಾನಗಳ ಮೂಲಕ ಗೋಪೂಜೆಯನ್ನು ನೆರವೇರಿಸಿದರು. ಗೋಶಾಲೆಯಲ್ಲಿ ಸುಮಾರು 230 ಗೋವುಗಳು ಇದ್ದು ಅವುಗಳಿಗೆ ವಿಶೇಷವಾಗಿ ದೋಸೆ, ಬೆಲ್ಲ, ಅವಲಕ್ಕಿ ಪಂಚಕಜ್ಜಾಯಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಸಿಬ್ಬಂದಿಗಳು, ಗೋಶಾಲೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಉಜಿರೆ: ‘ಮರು ಉತ್ಪಾದನೆಗೆ ಯೋಗ್ಯವಿಲ್ಲದ ಪ್ಲಾಸ್ಟಿಕ್ ತ್ಯಾಜ್ಯದಿಂದ ಡಾಮಾರು ರಸ್ತೆ ನಿರ್ಮಾಣ” ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ

Suddi Udaya

ಬಂಗ್ವಾಡಿ ಬಸದಿ ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ಮಹಾರಥೋತ್ಸವ: ಧ್ವಜಾರೋಹಣ

Suddi Udaya

ಮಾದರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ರಿಯಾನ್ಷ್ ಮುಂಡಾಜೆ :ಎಂಡೋ ಪೀಡಿತ ಬಾಲೆಗೆ ಆಹಾರದ ಕಿಟ್, ಆರ್ಥಿಕ ನೆರವು ಹಸ್ತಾಂತರ

Suddi Udaya

ಬಂದಾರು ಗ್ರಾಮಸ್ಥರಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ತೆಂಕಕಾರಂದೂರು: ಕಟ್ಟೆಯ ಸಾರ್ವಜನಿಕ ಬಸ್ಸು ತಂಗುದಾಣ ಕುಸಿತ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!