23.7 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ವಿ ಟಿ ಟೀಮ್ ಪಟ್ರಮೆ ವತಿಯಿಂದ ದೀಪಾವಳಿ ಪ್ರಯುಕ್ತ ವಾಲಿಬಾಲ್ ಪಂದ್ಯಾಟ

ಪಟ್ರಮೆ: ಎಸ್ ವಿ ಟಿ ಟೀಮ್ ಪಟ್ರಮೆ ಇದರ ವತಿಯಿಂದ ಪ್ರಥಮ ಬಾರಿಗೆ ದೀಪಾವಳಿ ಪ್ರಯುಕ್ತ ನ.3ರಂದು ವಾಲಿಬಾಲ್ ಪಂದ್ಯಾಟ ನಡೆಯಿತು.

ಪಂದ್ಯಾಟದ ಉದ್ಘಾಟನೆಯನ್ನು ಪಟ್ರಮೆ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಧರ ಶಬರಾಯ ನೆರವೇರಿಸಿದರು.

ಈ ಸಂದರ್ಭದಲ್ಲಿ ಭಾಸ್ಕರ ಕೊಕ್ಕಡ, ದೀಕ್ಷಿತ್ ಬರ್ಕಳ, ಬಾಲಕೃಷ್ಣ ತಿಮರಡ್ಡ ಉಪಸ್ಥಿತರಿದ್ದರು.

ಒಟ್ಟು 8 ತಂಡ ಪಂದ್ಯಾಟದಲ್ಲಿ ಭಾಗವಹಿಸಿದ್ದು, ವಿನ್ನ‌ರ್ ಆಫ್ ಪಟ್ರಮೆ ಸ್ಟೈಕರ್ ಟೀಮ್, ಪಟ್ರಮೆ.(ಉಮೇಶ್ ಅಲಂಗೂರು ತಂಡ )ಸೆಕೆಂಡ್ ವಿನ್ನರ್, ತುಳುನಾಡ್ ಪ್ಲೇಯರ್ಸ್ ಪಟ್ರಮೆ. (ರಮೇಶ್ ತಿಮರಡ್ಡ ತಂಡ ).

ಭಾಸ್ಕರ ಕೊಕ್ಕಡ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ತಿಲಕ್ ರಾಜ್ ಅನಾರ್ ವಂದಿಸಿದರು.

Related posts

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಮಚ್ಚಿನ ಮಾರಿಗುಡಿ ಶ್ರೀ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ

Suddi Udaya

ವಲಯ ಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ.ಪ್ರೌ.ಶಾಲೆ ಗೇರುಕಟ್ಟೆ ಪ್ರಥಮ

Suddi Udaya

ಸವಣಾಲು ಬೊಲ್ಲೊಟ್ಟುಗುತ್ತು ನಿವಾಸಿ, ಲಯನ್ಸ್ ಕ್ಲಬ್‌ ಮಾಜಿ ಅಧ್ಯಕ್ಷ ಲ| ಬಿ. ರಘುರಾಮ ಗಾಂಭೀರ ನಿಧನ

Suddi Udaya

ಕುವೆಟ್ಟು ಬೂತ್ ಸಂಖ್ಯೆ 117 ಮತ್ತು 118 ರ ಮತಗಟ್ಟೆಗೆ ಕ್ಯಾ| ಬ್ರಿಜೇಶ್ ಚೌಟ ಹಾಗೂ ಗಣೇಶ್ ಕಾರ್ಣಿಕ ಭೇಟಿ

Suddi Udaya

ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!