September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ವಿ ಟಿ ಟೀಮ್ ಪಟ್ರಮೆ ವತಿಯಿಂದ ದೀಪಾವಳಿ ಪ್ರಯುಕ್ತ ವಾಲಿಬಾಲ್ ಪಂದ್ಯಾಟ

ಪಟ್ರಮೆ: ಎಸ್ ವಿ ಟಿ ಟೀಮ್ ಪಟ್ರಮೆ ಇದರ ವತಿಯಿಂದ ಪ್ರಥಮ ಬಾರಿಗೆ ದೀಪಾವಳಿ ಪ್ರಯುಕ್ತ ನ.3ರಂದು ವಾಲಿಬಾಲ್ ಪಂದ್ಯಾಟ ನಡೆಯಿತು.

ಪಂದ್ಯಾಟದ ಉದ್ಘಾಟನೆಯನ್ನು ಪಟ್ರಮೆ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಧರ ಶಬರಾಯ ನೆರವೇರಿಸಿದರು.

ಈ ಸಂದರ್ಭದಲ್ಲಿ ಭಾಸ್ಕರ ಕೊಕ್ಕಡ, ದೀಕ್ಷಿತ್ ಬರ್ಕಳ, ಬಾಲಕೃಷ್ಣ ತಿಮರಡ್ಡ ಉಪಸ್ಥಿತರಿದ್ದರು.

ಒಟ್ಟು 8 ತಂಡ ಪಂದ್ಯಾಟದಲ್ಲಿ ಭಾಗವಹಿಸಿದ್ದು, ವಿನ್ನ‌ರ್ ಆಫ್ ಪಟ್ರಮೆ ಸ್ಟೈಕರ್ ಟೀಮ್, ಪಟ್ರಮೆ.(ಉಮೇಶ್ ಅಲಂಗೂರು ತಂಡ )ಸೆಕೆಂಡ್ ವಿನ್ನರ್, ತುಳುನಾಡ್ ಪ್ಲೇಯರ್ಸ್ ಪಟ್ರಮೆ. (ರಮೇಶ್ ತಿಮರಡ್ಡ ತಂಡ ).

ಭಾಸ್ಕರ ಕೊಕ್ಕಡ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ತಿಲಕ್ ರಾಜ್ ಅನಾರ್ ವಂದಿಸಿದರು.

Related posts

ಕಡಿರುದ್ಯಾವರ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಶಿಶಿಲ ಸ.ಉ.ಹಿ.ಪ್ರಾ.ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನೆರಿಯ: ಕಡವೆ ಬೇಟೆ, ಬಂದೂಕು ಸಹಿತ ಆರೋಪಿ ವಶಕ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

Suddi Udaya
error: Content is protected !!