30.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲಿರುವ 2025 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವಪ್ರಶಸ್ತಿಗೆ ಜನಪದ ಕ್ಷೇತ್ರದಲ್ಲಿ ಉದಯಕುಮಾರ ಲಾಯಿಲ ಆಯ್ಕೆ

ಬೆಳ್ತಂಗಡಿ :ತಾಲೂಕು, ಜಿಲ್ಲೆ, ರಾಜ್ಯಮಟ್ಟದಲ್ಲಿ ಸುಗಮ ಸಂಗೀತ, ಜಾನಪದ ಹಾಡುಗಳ ಕಾವ್ಯ-ಗಾನ-ಕುಂಜ, ತುಳುನಾಡ ವೈಭವ, ವಿವಿಧ ಜನ ಜಾಗೃತಿ ಪ್ರಹಸನ” ಜಾನಪದ ಕಮ್ಮಟಗಳು, ಮಕ್ಕಳ ಬೇಸಿಗೆ ಶಿಬಿರ ಆಯೋಜನೆ ಹೀಗೆ ಹತ್ತಾ ಪ್ರದರ್ಶನಗಳ ಕಲಾವಿದರು, ನಿರ್ದೇಶಕರಾಗಿ . ನಮ್ಮ ತುಳುನಾಡಿ ಆಧಾರ, ವಿಚಾರಗಳು ಜಾನಪದ ಕುಣಿತ, ವೀರ ಪುರುಷರು, ಜಾನಪದ ಆಟಗಳ ಪರಿಕಲ್ಪನೆ-ನಿರ್ದೇಶನದ “ತುಳುನಾಡ ಐಸಿರಿ” 100ಕ್ಕೂ ಮಿಕ್ಕಿ ಪ್ರದರ್ಶನದ ಕಾರ್ಯಕ್ರಮ ವೈವಿದ್ಯತೆಯ ಮೂಲಕ ಕಲಾಭಿಮಾನಿಗಳ ಪ್ರೀತಿಗೆ ಪತ್ರರಾಗಿ ಮಂಗಳೂರು ಆಕಾಶವಾಣಿ ಕಲಾವಿದರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಚಂದನ ಮರದರ್ಶನ ಕಲಾವಿದರಾಗಿ, ಕಲಾ ಸಂಪನ್ಮೂಲ ವ್ಯಕ್ತಿಯಾ ತೀರ್ಪುಗಾರರಾಗಿ ತಾವು ಗಳಿಸಿದ ಸೇವೆ ಅಪಾರವಾಗಿದೆ

ಭಾರತ ಸರಕಾರದ ಜಿಲ್ಲಾ ಅತ್ಯುತ್ತಮ ಯುವ ಪ್ರಶಸ್ತಿ, ಯುವಜನ ಒಕ್ಕೂಟ ಪ್ರ ಸೌರಭ ಪ್ರಶಸ್ತಿ, ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆ ಪ್ರತಿಷ್ಠಾನ ಪ್ರಶಸ್ತಿ, ಅಂತರ (ಬೆಳ್ತಂಗಡಿ) ಸಾಧನಾಶ್ರೀ ಪ್ರಶಸ್ತಿ, ಶ್ರೀ ಗಂಧ ರಾಜ್ಯ ಸೌರಭ ಪ್ರತಿ “ಪ್ರತಿಷ್ಟಿತ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ”(ಜನಪದ) ಭಾಜನರಾದ ತಾ ಪರಿಷತ್‌ನ ಸಂಘಟನಾ ಕಾರ್ಯದರ್ಶಿ, ಕಲಾಗುಡಿ ಸಂಗೀತ ಮತ್ತು ನೃತ್ಯ = ಇದರ ಕಲಾ ನಿದೇರ್ಶಕರು ಆಗಿ ಸೇವೆ ಸಲ್ಲಿಸಿದ್ದಾರೆ.

ಅಧ್ಯಯನಶೀಲತೆಯೊಂದಿಗೆ ಅಧ್ಯಾಪನಾ ವೃತ್ತಿಯಲ್ಲಿ ತನ್ನನ್ನು ತೊಡಗಿಸಿಕೊ ಜ್ಞಾನದೀವಿಗೆಯ ಬೆಳಗಿ ಸಾವಿರಾರು ಹೃದಯಗಳಲ್ಲಿ ಕನಸಿನ ಬೀಜವ ಬಿತ್ತಿ ನ್ ಚಿಂತನೆಯ ಉಗಮಕ್ಕೆ ಕಾರಣಕರ್ತರಾದ ನೀವು ಇದೀಗ ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲಿರುವ 2025 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವಪ್ರಶಸ್ತಿಗೆ ಜನಪದ ಕ್ಷೇತ್ರದಲ್ಲಿ ಉದಯಕುಮಾರ ಲಾಯಿಲ ಪ್ರಶಸ್ತಿಗೆ ಪಾತ್ರರಾಗಿದ್ದಾರೆ

Related posts

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಕಡಿರುದ್ಯಾವರದಲ್ಲಿ ಮದುಮಗಳಿಂದ ಮತ ಚಲಾವಣೆ

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!