July 23, 2026
ತಾಲೂಕು ಸುದ್ದಿ

ಶಿಗ್ಗಾಂವಿ ಉಪ ಚುನಾವಣೆ ಉಸ್ತುವಾರಿಯಾಗಿ ಕೆ. ಹರೀಶ್ ಕುಮಾರ್ ನೇಮಕ

‌ಬೆಳ್ತಂಗಡಿ :ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವತಿಯಿಂದ ಶಿಗ್ಗಾಂವಿ ಉಪ ಚುನಾವಣೆಗೆ ಉಸ್ತುವಾರಿಯಾಗಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಹರೀಶ್ ಕುಮಾರ್ ನೇಮಕಗೊಂಡಿದ್ದಾರೆ.
ವಿಧಾನ ಪರಿಷತ್ ಶಾಸಕರಾಗಿ ಸೇವೆ ಸಲ್ಲಿಸಿರುವ ಹರೀಶ್ ಕುಮಾರ್ ಅವರನ್ನು ಶಿಗ್ಗಾಂವ ಪುರ ಸಭೆಯ ಬೂತ್ ಮಟ್ಟದ ಉಸ್ತುವಾರಿ ಆಗಿ ನೇಮಿಸಲಾಗಿದೆ

Related posts

ಬೆಳ್ತಂಗಡಿ ತಾ.ಪಂ. ನಲ್ಲಿ ಡಿ.ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಲಿಂಗ ಸಮಾನತೆ ಬಗ್ಗೆ ತರಬೇತಿ

Suddi Udaya

ಬಾರ್ಯ: ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಗೆ “ಜೊತೆಯಾಗಿ ಭವಿಷ್ಯವನ್ನು ಕಟ್ಟೋಣ” ಕಾರ್ಯಕ್ರಮ

Suddi Udaya
error: Content is protected !!