22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವ

ಉಜಿರೆ:ನ1. ಭಾರತ ವಿಶ್ವಗುರುವಾಗುವ ಹಾದಿಯಲ್ಲಿ ಕರ್ನಾಟಕದ ಮಕ್ಕಳಾದ ನಾವು ನಮ್ಮ ಕೊಡುಗೆ ನೀಡಬೇಕು. ಈ ದಿನಕ್ಕಾಗಿ ಹೋರಾಡಿದ ಮಹನ್ ನಾಯಕರನ್ನು ಇಂದು ನೆನೆಯಲೇ ಬೇಕು
ಎಂದು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಶಿಕ್ಷಕಿ ಭವ್ಯ ಹೇಳಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಹಾಗೂ ಕನ್ನಡದ ಮಹತ್ವದ ಕುರಿತು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಾಲಾ ವಿದ್ಯಾರ್ಥಿಗಳಿಂದ ಗುಂಪುಗಾಯನ ಹಾಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿ ಸಮ್ಮೇದ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಕೆ.ಜಿ ಸ್ವಾಗತಿಸಿ, ವಿದ್ಯಾರ್ಥಿನಿ ಗಾನಪ್ರಿಯ ವಂದಿಸಿದರು.

Related posts

ಯಕ್ಷದ್ರುವ ಪಟ್ಲ ಫೌಂಡೇಶನ್ ಮಂಗಳೂರು ಬೆಳ್ತಂಗಡಿ ಘಟಕದ ಸಹಯೋಗದಲ್ಲಿ ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನ ಉದ್ಘಾಟನೆ

Suddi Udaya

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

Suddi Udaya

ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ನಂದಗೋಕುಲ ಗೋಶಾಲೆ ಯಲ್ಲಿ ಗೋಪೂಜೆ

Suddi Udaya

ಆದಾಯ ತೆರಿಗೆಯಲ್ಲಿ ಭಾರೀ ವಿನಾಯಿತಿ ನೀಡುವ ಮೂಲಕ ಕೋಟ್ಯಾಂತರ ನಾಗರಿಕರ ಆಶೋತ್ತರಗಳನ್ನು ಈಡೇರಿಸಿದೇ: ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮದ ಪ್ರಯುಕ್ತ ‘ಸುವರ್ಣ ಸೇವಾ ವನಮಹೋತ್ಸವ’

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಸೃಷ್ಟಿ ಆಚಾರ್ಯ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya
error: Content is protected !!