24 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ವಿ ಟಿ ಟೀಮ್ ಪಟ್ರಮೆ ವತಿಯಿಂದ ದೀಪಾವಳಿ ಪ್ರಯುಕ್ತ ವಾಲಿಬಾಲ್ ಪಂದ್ಯಾಟ

ಪಟ್ರಮೆ: ಎಸ್ ವಿ ಟಿ ಟೀಮ್ ಪಟ್ರಮೆ ಇದರ ವತಿಯಿಂದ ಪ್ರಥಮ ಬಾರಿಗೆ ದೀಪಾವಳಿ ಪ್ರಯುಕ್ತ ನ.3ರಂದು ವಾಲಿಬಾಲ್ ಪಂದ್ಯಾಟ ನಡೆಯಿತು.

ಪಂದ್ಯಾಟದ ಉದ್ಘಾಟನೆಯನ್ನು ಪಟ್ರಮೆ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಧರ ಶಬರಾಯ ನೆರವೇರಿಸಿದರು.

ಈ ಸಂದರ್ಭದಲ್ಲಿ ಭಾಸ್ಕರ ಕೊಕ್ಕಡ, ದೀಕ್ಷಿತ್ ಬರ್ಕಳ, ಬಾಲಕೃಷ್ಣ ತಿಮರಡ್ಡ ಉಪಸ್ಥಿತರಿದ್ದರು.

ಒಟ್ಟು 8 ತಂಡ ಪಂದ್ಯಾಟದಲ್ಲಿ ಭಾಗವಹಿಸಿದ್ದು, ವಿನ್ನ‌ರ್ ಆಫ್ ಪಟ್ರಮೆ ಸ್ಟೈಕರ್ ಟೀಮ್, ಪಟ್ರಮೆ.(ಉಮೇಶ್ ಅಲಂಗೂರು ತಂಡ )ಸೆಕೆಂಡ್ ವಿನ್ನರ್, ತುಳುನಾಡ್ ಪ್ಲೇಯರ್ಸ್ ಪಟ್ರಮೆ. (ರಮೇಶ್ ತಿಮರಡ್ಡ ತಂಡ ).

ಭಾಸ್ಕರ ಕೊಕ್ಕಡ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ತಿಲಕ್ ರಾಜ್ ಅನಾರ್ ವಂದಿಸಿದರು.

Related posts

ಹಾನಿಂಜ ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

Suddi Udaya

ಕಾಯರ್ತಡ್ಕ: ಇತ್ತೀಚೆಗೆ ನಿಧನರಾದ ಕುಶಾಲಪ್ಪ ನಾಯ್ಕ ರವರ ಮನೆಗೆ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭೇಟಿ

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲಿನ ಪೊಲೀಸ್ ಹಲ್ಲೆಗೆ ತಾಲೂಕು ವಕೀಲರ ಸಂಘದಿಂದ ಖಂಡನೆ: ಸೂಕ್ತ ಕಾನೂನು ಕ್ರಮಕ್ಕೆ ಅಗ್ರಹಿಸಿ ತಹಶೀಲ್ದಾ‌ರ್ ಮೂಲಕ ಮುಖ್ಯಮಂತ್ರಿಗೆ ಮನವಿ

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya

ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸುವಂತೆ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಮನವಿ

Suddi Udaya

ಶಿರ್ಲಾಲು ರಿಕ್ಷಾ ಚಾಲಕ -ಮಾಲಕ ಸಂಘದಿಂದ ಆಯುಧ ಪೂಜೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!