September 6, 2026
Uncategorized

ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲಿರುವ 2025 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವಪ್ರಶಸ್ತಿಗೆ ಜನಪದ ಕ್ಷೇತ್ರದಲ್ಲಿ ಉದಯಕುಮಾರ ಲಾಯಿಲ ಆಯ್ಕೆ

ಬೆಳ್ತಂಗಡಿ :ತಾಲೂಕು, ಜಿಲ್ಲೆ, ರಾಜ್ಯಮಟ್ಟದಲ್ಲಿ ಸುಗಮ ಸಂಗೀತ, ಜಾನಪದ ಹಾಡುಗಳ ಕಾವ್ಯ-ಗಾನ-ಕುಂಜ, ತುಳುನಾಡ ವೈಭವ, ವಿವಿಧ ಜನ ಜಾಗೃತಿ ಪ್ರಹಸನ” ಜಾನಪದ ಕಮ್ಮಟಗಳು, ಮಕ್ಕಳ ಬೇಸಿಗೆ ಶಿಬಿರ ಆಯೋಜನೆ ಹೀಗೆ ಹತ್ತಾ ಪ್ರದರ್ಶನಗಳ ಕಲಾವಿದರು, ನಿರ್ದೇಶಕರಾಗಿ . ನಮ್ಮ ತುಳುನಾಡಿ ಆಧಾರ, ವಿಚಾರಗಳು ಜಾನಪದ ಕುಣಿತ, ವೀರ ಪುರುಷರು, ಜಾನಪದ ಆಟಗಳ ಪರಿಕಲ್ಪನೆ-ನಿರ್ದೇಶನದ “ತುಳುನಾಡ ಐಸಿರಿ” 100ಕ್ಕೂ ಮಿಕ್ಕಿ ಪ್ರದರ್ಶನದ ಕಾರ್ಯಕ್ರಮ ವೈವಿದ್ಯತೆಯ ಮೂಲಕ ಕಲಾಭಿಮಾನಿಗಳ ಪ್ರೀತಿಗೆ ಪತ್ರರಾಗಿ ಮಂಗಳೂರು ಆಕಾಶವಾಣಿ ಕಲಾವಿದರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಚಂದನ ಮರದರ್ಶನ ಕಲಾವಿದರಾಗಿ, ಕಲಾ ಸಂಪನ್ಮೂಲ ವ್ಯಕ್ತಿಯಾ ತೀರ್ಪುಗಾರರಾಗಿ ತಾವು ಗಳಿಸಿದ ಸೇವೆ ಅಪಾರವಾಗಿದೆ

ಭಾರತ ಸರಕಾರದ ಜಿಲ್ಲಾ ಅತ್ಯುತ್ತಮ ಯುವ ಪ್ರಶಸ್ತಿ, ಯುವಜನ ಒಕ್ಕೂಟ ಪ್ರ ಸೌರಭ ಪ್ರಶಸ್ತಿ, ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆ ಪ್ರತಿಷ್ಠಾನ ಪ್ರಶಸ್ತಿ, ಅಂತರ (ಬೆಳ್ತಂಗಡಿ) ಸಾಧನಾಶ್ರೀ ಪ್ರಶಸ್ತಿ, ಶ್ರೀ ಗಂಧ ರಾಜ್ಯ ಸೌರಭ ಪ್ರತಿ “ಪ್ರತಿಷ್ಟಿತ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ”(ಜನಪದ) ಭಾಜನರಾದ ತಾ ಪರಿಷತ್‌ನ ಸಂಘಟನಾ ಕಾರ್ಯದರ್ಶಿ, ಕಲಾಗುಡಿ ಸಂಗೀತ ಮತ್ತು ನೃತ್ಯ = ಇದರ ಕಲಾ ನಿದೇರ್ಶಕರು ಆಗಿ ಸೇವೆ ಸಲ್ಲಿಸಿದ್ದಾರೆ.

ಅಧ್ಯಯನಶೀಲತೆಯೊಂದಿಗೆ ಅಧ್ಯಾಪನಾ ವೃತ್ತಿಯಲ್ಲಿ ತನ್ನನ್ನು ತೊಡಗಿಸಿಕೊ ಜ್ಞಾನದೀವಿಗೆಯ ಬೆಳಗಿ ಸಾವಿರಾರು ಹೃದಯಗಳಲ್ಲಿ ಕನಸಿನ ಬೀಜವ ಬಿತ್ತಿ ನ್ ಚಿಂತನೆಯ ಉಗಮಕ್ಕೆ ಕಾರಣಕರ್ತರಾದ ನೀವು ಇದೀಗ ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲಿರುವ 2025 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವಪ್ರಶಸ್ತಿಗೆ ಜನಪದ ಕ್ಷೇತ್ರದಲ್ಲಿ ಉದಯಕುಮಾರ ಲಾಯಿಲ ಪ್ರಶಸ್ತಿಗೆ ಪಾತ್ರರಾಗಿದ್ದಾರೆ

Related posts

ಶ್ರೀ ಧಾಮ ಮಾಣಿಲದಲ್ಲಿಮಹಾಲಕ್ಷ್ಮೀ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ:ಬೆಳ್ತಂಗಡಿ ತಾಲೂಕಿನಿಂದ ಹೊರಕಾಣಿಕೆ ಸಲ್ಲಿಸಲು ಅವಕಾಶ: ಹರೀಶ್ ಕಾರಿಂಜ

Suddi Udaya

ಸೌತಡ್ಕ ದೇವಸ್ಥಾನ: ಗಂಟೆ ಹಗರಣ ಮತ್ತು ಹುಂಡಿ ಹಗರಣದ ಮರು ತನಿಖೆ ನಡೆಸಿ ವರದಿ ನೀಡಲು ಸೂಚನೆ

Suddi Udaya

ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಮೊಗ್ರು ಇದರ ಕ್ಯೂಆರ್ ಕೋಡ್ ಮತ್ತು ಲೋಗೋ ಬಿಡುಗಡೆ

Suddi Udaya

ಮೈರೋಳ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ಹಿಂದೂ ಕಾಯ೯ಕತ೯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ತಂಗಡಿಯ ನೌಷದ್ ಪತ್ತೆಗೆ ಎನ್.ಐ.ಎ ರೂ. 2 ಲಕ್ಷ ಬಹುಮಾನ ಘೋಷಣೆ

Suddi Udaya
error: Content is protected !!