April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿ.ಪ. ಮಾಜಿ ಶಾಸಕ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ರವರ ಮುತುವರ್ಜಿಯಿಂದ ಸರಕಾರದ ವಿಶೇಷ ರೂ.50 ಲಕ್ಷ ಅನುದಾನದಿಂದ ಗೇರುಕಟ್ಟೆ – ಹೇರೋಡಿ ಕಾಂಕ್ರೀಟ್ ರಸ್ತೆ ಶಿಲಾನ್ಯಾಸ

ಬೆಳ್ತಂಗಡಿ :ಮಾಜಿ ವಿಧಾನ ಪರಿಷತ್ ಶಾಸಕರು ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಕೆ.ಹರೀಶ್ ಕುಮಾರ್ ರವರ ಮುತುವರ್ಜಿಯಿಂದ ಸರಕಾರದ ವಿಶೇಷ ರೂ. 50 ಲಕ್ಷ ಅನುದಾನದ ಕಳಿಯ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ಗೇರುಕಟ್ಟೆ – ಹೇರೊಡಿ ರಸ್ತೆಗೆ ಕಾಂಕ್ರೀಟಿಕರಣಗೊಳಿಸಲು ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.


ಈ ಕಾರ್ಯಕ್ರಮದಲ್ಲಿ ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ, ಬೆಳ್ತಂಗಡಿ ತಾಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್, ಹರೀಶ್ ಕುಮಾರ್, ಲತೀಫ್ ಪರಿಮ, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಮೋಹಿನಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಜನಾರ್ಧನ ಪೂಜಾರಿ, ರಾಜ್ಯ ಯಕ್ಷಗಾನ ಅಕಾಡೆಮಿಯ ಸದಸ್ಯರಾದ ರಾಘವ ಎಚ್, ನಿವೃತ್ತ ಪ್ರೊಫೆಶರ್ ಮಧೂರು ಮೋಹನ ಕಲ್ಲೂರಾಯ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಪ್ರದೀಪ್ ಕುಮಾರ್, ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕಿ ಶ್ರೀಮತಿ ಕೇಶವತಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ತುಕರಾಮ ಪೂಜಾರಿ, ದಿನೇಶ್ ಓಡಿಲ್ನಾಳ, ಅಬ್ದುಲ್ ರಹಿಮಾನ್ ಸಿಟಿಲ್ಯಾಂಡ್, ಸದಾನಂದ ಶೆಟ್ಟಿ, ಶರೀಫ್ ಮದ್ದಡ್ಕ, ಶ್ರೀನಿವಾಸ ಬೆರ್ಕೆತ್ತೋಡಿ, ಲಿಂಗಪ್ಪ ಶೆಟ್ಟಿಗಾರ, ಚಂದ್ರಪ್ರಕಾಶ್ ಶೆಟ್ಟಿ, ಹಮೀದ್ ಜಿ ಡಿ,ಯೋಗಿಶ್ ಎಸ್.ಆರ್,ಸಿದ್ದೀಕ್ ಜಿ.ಎಚ್,ಗೋಪಣ್ಣ ಗೌಡ, ರಾಜೇಶ್ ಶೆಟ್ಟಿ, ಹಕೀಮ್ ಗೋವಿಂದೂರ್, ಹನೀಫ್ ಕೆ. ಎಮ್ ಹಾಗೂ ಸ್ಥಳೀಯರು ಹಾಜರಿದ್ದರು.

Related posts

ನಾರಾವಿ: ಶ್ರೀಮತಿ ಯಮುನಾ ಬಾಂದೋಟ್ಟು ನಿಧನ

Suddi Udaya

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್. ಎಸ್.ಎಲ್.ಸಿ ಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಮೇಘನಾ ರವರಿಗೆ ಸನ್ಮಾನ

Suddi Udaya

ಪ್ರವೀಣ್ ನೆಟ್ಟಾರು ಮನೆಗೆ ಹರೀಶ್ ಪೂಂಜ ಭೇಟಿ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದ ವಾರ್ಷಿಕ ಸಭೆ: ನೂತನ ಪಧಾದಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಿಂದ ವೈದ್ಯಕೀಯ ಚಿಕಿತ್ಸಾ ನೆರವು

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!