24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿ.ಪ. ಮಾಜಿ ಶಾಸಕ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ರವರ ಮುತುವರ್ಜಿಯಿಂದ ಸರಕಾರದ ವಿಶೇಷ ರೂ.50 ಲಕ್ಷ ಅನುದಾನದಿಂದ ಗೇರುಕಟ್ಟೆ – ಹೇರೋಡಿ ಕಾಂಕ್ರೀಟ್ ರಸ್ತೆ ಶಿಲಾನ್ಯಾಸ

ಬೆಳ್ತಂಗಡಿ :ಮಾಜಿ ವಿಧಾನ ಪರಿಷತ್ ಶಾಸಕರು ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಕೆ.ಹರೀಶ್ ಕುಮಾರ್ ರವರ ಮುತುವರ್ಜಿಯಿಂದ ಸರಕಾರದ ವಿಶೇಷ ರೂ. 50 ಲಕ್ಷ ಅನುದಾನದ ಕಳಿಯ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ಗೇರುಕಟ್ಟೆ – ಹೇರೊಡಿ ರಸ್ತೆಗೆ ಕಾಂಕ್ರೀಟಿಕರಣಗೊಳಿಸಲು ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.


ಈ ಕಾರ್ಯಕ್ರಮದಲ್ಲಿ ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ, ಬೆಳ್ತಂಗಡಿ ತಾಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್, ಹರೀಶ್ ಕುಮಾರ್, ಲತೀಫ್ ಪರಿಮ, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಮೋಹಿನಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಜನಾರ್ಧನ ಪೂಜಾರಿ, ರಾಜ್ಯ ಯಕ್ಷಗಾನ ಅಕಾಡೆಮಿಯ ಸದಸ್ಯರಾದ ರಾಘವ ಎಚ್, ನಿವೃತ್ತ ಪ್ರೊಫೆಶರ್ ಮಧೂರು ಮೋಹನ ಕಲ್ಲೂರಾಯ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಪ್ರದೀಪ್ ಕುಮಾರ್, ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕಿ ಶ್ರೀಮತಿ ಕೇಶವತಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ತುಕರಾಮ ಪೂಜಾರಿ, ದಿನೇಶ್ ಓಡಿಲ್ನಾಳ, ಅಬ್ದುಲ್ ರಹಿಮಾನ್ ಸಿಟಿಲ್ಯಾಂಡ್, ಸದಾನಂದ ಶೆಟ್ಟಿ, ಶರೀಫ್ ಮದ್ದಡ್ಕ, ಶ್ರೀನಿವಾಸ ಬೆರ್ಕೆತ್ತೋಡಿ, ಲಿಂಗಪ್ಪ ಶೆಟ್ಟಿಗಾರ, ಚಂದ್ರಪ್ರಕಾಶ್ ಶೆಟ್ಟಿ, ಹಮೀದ್ ಜಿ ಡಿ,ಯೋಗಿಶ್ ಎಸ್.ಆರ್,ಸಿದ್ದೀಕ್ ಜಿ.ಎಚ್,ಗೋಪಣ್ಣ ಗೌಡ, ರಾಜೇಶ್ ಶೆಟ್ಟಿ, ಹಕೀಮ್ ಗೋವಿಂದೂರ್, ಹನೀಫ್ ಕೆ. ಎಮ್ ಹಾಗೂ ಸ್ಥಳೀಯರು ಹಾಜರಿದ್ದರು.

Related posts

ಸಫರೇ ತಕ್‌ರೀಮ್ ಗೆ ಕಾಜೂರಿನಲ್ಲಿ ಚಾಲನೆ

Suddi Udaya

ನಾರಾವಿ: ಬೈಕ್ ಗೆ ಡಿಕ್ಕಿ ಹೊಡೆದ ಆಟೋರಿಕ್ಷಾ : ಬೈಕ್ ಸವಾರರಿಗೆ ಗಾಯ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ತೂಫಾನ್ ಪಲ್ಟಿ

Suddi Udaya

ಪೆರಿಂಜೆ: ಪೇಪರ್ ಪೆನ್ ತಯಾರಿ ಕಾರ್ಯಾಗಾರ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

Suddi Udaya

ಉಜಿರೆ : ಶ್ರೀ.ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ‘ವಿದ್ಯಾರ್ಥಿ ಸಂಸತ್ತು ಪದಗ್ರಹಣ’

Suddi Udaya
error: Content is protected !!