23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿ.ಪ. ಮಾಜಿ ಶಾಸಕ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ರವರ ಮುತುವರ್ಜಿಯಿಂದ ಸರಕಾರದ ವಿಶೇಷ ರೂ.50 ಲಕ್ಷ ಅನುದಾನದಿಂದ ಗೇರುಕಟ್ಟೆ – ಹೇರೋಡಿ ಕಾಂಕ್ರೀಟ್ ರಸ್ತೆ ಶಿಲಾನ್ಯಾಸ

ಬೆಳ್ತಂಗಡಿ :ಮಾಜಿ ವಿಧಾನ ಪರಿಷತ್ ಶಾಸಕರು ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಕೆ.ಹರೀಶ್ ಕುಮಾರ್ ರವರ ಮುತುವರ್ಜಿಯಿಂದ ಸರಕಾರದ ವಿಶೇಷ ರೂ. 50 ಲಕ್ಷ ಅನುದಾನದ ಕಳಿಯ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ಗೇರುಕಟ್ಟೆ – ಹೇರೊಡಿ ರಸ್ತೆಗೆ ಕಾಂಕ್ರೀಟಿಕರಣಗೊಳಿಸಲು ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.


ಈ ಕಾರ್ಯಕ್ರಮದಲ್ಲಿ ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ, ಬೆಳ್ತಂಗಡಿ ತಾಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್, ಹರೀಶ್ ಕುಮಾರ್, ಲತೀಫ್ ಪರಿಮ, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಮೋಹಿನಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಜನಾರ್ಧನ ಪೂಜಾರಿ, ರಾಜ್ಯ ಯಕ್ಷಗಾನ ಅಕಾಡೆಮಿಯ ಸದಸ್ಯರಾದ ರಾಘವ ಎಚ್, ನಿವೃತ್ತ ಪ್ರೊಫೆಶರ್ ಮಧೂರು ಮೋಹನ ಕಲ್ಲೂರಾಯ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಪ್ರದೀಪ್ ಕುಮಾರ್, ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕಿ ಶ್ರೀಮತಿ ಕೇಶವತಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ತುಕರಾಮ ಪೂಜಾರಿ, ದಿನೇಶ್ ಓಡಿಲ್ನಾಳ, ಅಬ್ದುಲ್ ರಹಿಮಾನ್ ಸಿಟಿಲ್ಯಾಂಡ್, ಸದಾನಂದ ಶೆಟ್ಟಿ, ಶರೀಫ್ ಮದ್ದಡ್ಕ, ಶ್ರೀನಿವಾಸ ಬೆರ್ಕೆತ್ತೋಡಿ, ಲಿಂಗಪ್ಪ ಶೆಟ್ಟಿಗಾರ, ಚಂದ್ರಪ್ರಕಾಶ್ ಶೆಟ್ಟಿ, ಹಮೀದ್ ಜಿ ಡಿ,ಯೋಗಿಶ್ ಎಸ್.ಆರ್,ಸಿದ್ದೀಕ್ ಜಿ.ಎಚ್,ಗೋಪಣ್ಣ ಗೌಡ, ರಾಜೇಶ್ ಶೆಟ್ಟಿ, ಹಕೀಮ್ ಗೋವಿಂದೂರ್, ಹನೀಫ್ ಕೆ. ಎಮ್ ಹಾಗೂ ಸ್ಥಳೀಯರು ಹಾಜರಿದ್ದರು.

Related posts

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬಂಗಾಡಿ ಸಿ ಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಕೆ ಬಾಲಕೃಷ್ಣ ಗೌಡ ನಿಧನ

Suddi Udaya

ಪದ್ಮುoಜ : ಬಂದಾರು, ಮೊಗ್ರು,ಕಣಿಯೂರು, ಉರುವಾಲು, ಇಳoತಿಲ ಶಕ್ತಿಕೇಂದ್ರ ಚುನಾವಣಾ ಅವಲೋಕನ ಸಭೆ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕ ಗೋಕುಲದಾಸ್, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿ

Suddi Udaya

ಫೇಸ್‌ ಬುಕ್‌ ಆಪ್‌ ನಲ್ಲಿ ಲೋನ್ ಕೊಡುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ತೆಂಕಕಾರಂದೂರು ನಿವಾಸಿ ನೆಬಿಸಾರಿಗೆ ರೂ.96,743 ವಂಚನೆ

Suddi Udaya

ವೇಣೂರು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ವಿಮ್ ನಿಯೋಗ

Suddi Udaya
error: Content is protected !!