September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿ.ಪ. ಮಾಜಿ ಶಾಸಕ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ರವರ ಮುತುವರ್ಜಿಯಿಂದ ಸರಕಾರದ ವಿಶೇಷ ರೂ.50 ಲಕ್ಷ ಅನುದಾನದಿಂದ ಗೇರುಕಟ್ಟೆ – ಹೇರೋಡಿ ಕಾಂಕ್ರೀಟ್ ರಸ್ತೆ ಶಿಲಾನ್ಯಾಸ

ಬೆಳ್ತಂಗಡಿ :ಮಾಜಿ ವಿಧಾನ ಪರಿಷತ್ ಶಾಸಕರು ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಕೆ.ಹರೀಶ್ ಕುಮಾರ್ ರವರ ಮುತುವರ್ಜಿಯಿಂದ ಸರಕಾರದ ವಿಶೇಷ ರೂ. 50 ಲಕ್ಷ ಅನುದಾನದ ಕಳಿಯ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ಗೇರುಕಟ್ಟೆ – ಹೇರೊಡಿ ರಸ್ತೆಗೆ ಕಾಂಕ್ರೀಟಿಕರಣಗೊಳಿಸಲು ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.


ಈ ಕಾರ್ಯಕ್ರಮದಲ್ಲಿ ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ, ಬೆಳ್ತಂಗಡಿ ತಾಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್, ಹರೀಶ್ ಕುಮಾರ್, ಲತೀಫ್ ಪರಿಮ, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಮೋಹಿನಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಜನಾರ್ಧನ ಪೂಜಾರಿ, ರಾಜ್ಯ ಯಕ್ಷಗಾನ ಅಕಾಡೆಮಿಯ ಸದಸ್ಯರಾದ ರಾಘವ ಎಚ್, ನಿವೃತ್ತ ಪ್ರೊಫೆಶರ್ ಮಧೂರು ಮೋಹನ ಕಲ್ಲೂರಾಯ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಪ್ರದೀಪ್ ಕುಮಾರ್, ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕಿ ಶ್ರೀಮತಿ ಕೇಶವತಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ತುಕರಾಮ ಪೂಜಾರಿ, ದಿನೇಶ್ ಓಡಿಲ್ನಾಳ, ಅಬ್ದುಲ್ ರಹಿಮಾನ್ ಸಿಟಿಲ್ಯಾಂಡ್, ಸದಾನಂದ ಶೆಟ್ಟಿ, ಶರೀಫ್ ಮದ್ದಡ್ಕ, ಶ್ರೀನಿವಾಸ ಬೆರ್ಕೆತ್ತೋಡಿ, ಲಿಂಗಪ್ಪ ಶೆಟ್ಟಿಗಾರ, ಚಂದ್ರಪ್ರಕಾಶ್ ಶೆಟ್ಟಿ, ಹಮೀದ್ ಜಿ ಡಿ,ಯೋಗಿಶ್ ಎಸ್.ಆರ್,ಸಿದ್ದೀಕ್ ಜಿ.ಎಚ್,ಗೋಪಣ್ಣ ಗೌಡ, ರಾಜೇಶ್ ಶೆಟ್ಟಿ, ಹಕೀಮ್ ಗೋವಿಂದೂರ್, ಹನೀಫ್ ಕೆ. ಎಮ್ ಹಾಗೂ ಸ್ಥಳೀಯರು ಹಾಜರಿದ್ದರು.

Related posts

ತಾಲೂಕಿನ ಹಲವು ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಉನ್ನತೀಕರಿಸುವಂತೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಸುಲ್ಕೇರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ತೋಟತ್ತಾಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಗುರುಪೂಜೆ

Suddi Udaya

ಜಯರಾಮ್ ಮೊಂಟೆತಡ್ಕರವರಿಂದ ಶಿಬಾಜೆ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya
error: Content is protected !!