July 23, 2026
ತಾಲೂಕು ಸುದ್ದಿ

ಶಿಗ್ಗಾಂವಿ ಉಪ ಚುನಾವಣೆ ಉಸ್ತುವಾರಿಯಾಗಿ ಕೆ. ಹರೀಶ್ ಕುಮಾರ್ ನೇಮಕ

‌ಬೆಳ್ತಂಗಡಿ :ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವತಿಯಿಂದ ಶಿಗ್ಗಾಂವಿ ಉಪ ಚುನಾವಣೆಗೆ ಉಸ್ತುವಾರಿಯಾಗಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಹರೀಶ್ ಕುಮಾರ್ ನೇಮಕಗೊಂಡಿದ್ದಾರೆ.
ವಿಧಾನ ಪರಿಷತ್ ಶಾಸಕರಾಗಿ ಸೇವೆ ಸಲ್ಲಿಸಿರುವ ಹರೀಶ್ ಕುಮಾರ್ ಅವರನ್ನು ಶಿಗ್ಗಾಂವ ಪುರ ಸಭೆಯ ಬೂತ್ ಮಟ್ಟದ ಉಸ್ತುವಾರಿ ಆಗಿ ನೇಮಿಸಲಾಗಿದೆ

Related posts

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರಿಂದ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ : ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆ: ಅಧ್ಯಕ್ಷರಾಗಿ ಸದಾನಂದ ಬಿ., ಕಾರ್ಯದರ್ಶಿಯಾಗಿ ಉಮೇಶ್ ಆಚಾರ್ಯ ಆಯ್ಕೆ

Suddi Udaya

ಅಳದಂಗಡಿ ಅರಮನೆಗೆ ಭೇಟಿ ನೀಡಿ ಅರಸರಿಂದ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ದ.ಕ ಜಿಲ್ಲೆಯ ಬಿಜೆಪಿ ವ್ಯಾಪಾರ ವಾಣಿಜ್ಯ ಪ್ರಕೋಷ್ಟದ ಸಹ ಸಂಚಾಲಕರಾಗಿ ಮಿಥುನ್ ಕುಲಾಲ್ ಅಳಕ್ಕೆ ಆಯ್ಕೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶ: ಹೊರೆಕಾಣಿಕೆ ಸಮರ್ಪಣೆ, ಜಮಾ ಉಗ್ರಾಣ ಉದ್ಘಾಟನೆ

Suddi Udaya

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆ ರುಡ್ ಸೆಟ್ ಸಂಸ್ಥೆಗೆ ಭೇಟಿ

Suddi Udaya
error: Content is protected !!