23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಶ್ರೀ ಸ್ಟಾರ್ ಯುವಕ ಮಂಡಲ & ಶ್ರೀ ಸ್ಟಾರ್ ಮಹಿಳಾ ಮಂಡಲ ಮತ್ತು ಊರ ಸಮಸ್ತ ಭಕ್ತ ಭಾಂದವರಿಂದನಾಗಚಾವಡಿ ಸಾನಿಧ್ಯ ಗುಂಪಲಾಜೆಯಲ್ಲಿ1001 ಹಣತೆ ಹಚ್ಚುವುದರ ಮೂಲಕ ಶ್ರದ್ಧಾ ಭಕ್ತಿಯಿಂದ ಸಾಮೂಹಿಕವಾಗಿ ದೀಪಾವಳಿ ಹಬ್ಬವನ್ನು ಆಚರಣೆ

ಪಣೆಜಾಲು :ಶ್ರೀ ಸ್ಟಾರ್ ಯುವಕ ಮಂಡಲ & ಶ್ರೀ ಸ್ಟಾರ್ ಮಹಿಳಾ ಮಂಡಲ ಮತ್ತು ಊರ ಸಮಸ್ತ ಭಕ್ತ ಭಾಂದವರಿಂದ
ನಾಗಚಾವಡಿ ಸಾನಿಧ್ಯ ಗುಂಪಲಾಜೆಯಲ್ಲಿ1001 ಹಣತೆ ಹಚ್ಚುವುದರ ಮೂಲಕ ಶ್ರದ್ಧಾ ಭಕ್ತಿಯಿಂದ ಸಾಮೂಹಿಕವಾಗಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಸ್ಟಾರ್ ಯುವಕ ಮಂಡಲದ ಅಧ್ಯಕ್ಷರಾದ ನಾಗೇಶ್ ಪೂಜಾರಿ ಅದೇಲ್ ಕಾರ್ಯದರ್ಶಿ ಹರೀಶ್ ಗಾಣಿಗ ಗುಂಪಲಾಜೆ ಸ್ಥಾಪಕ ಉಪಾಧ್ಯಕ್ಷರಾದ ಶಾಂತಿ ರಾಜ್ ಜೈನ್ ಮುಗುಳಿ ಛತ್ರ ಮಾಜಿ ಅಧ್ಯಕ್ಷರಾದ ಯತೀಶ್ ಸಿರಿಮಜಲ್ ಮತ್ತು ಸದಸ್ಯರು ಸ್ಟಾರ್ ಮಹಿಳಾ ಮಂಡಲದ ಉಪಾಧ್ಯಕ್ಷರಾದ ಮಾಲತಿ ಗುಂಪಾಲಾಜೆ ನಾಗ ರಕ್ತೇಶ್ವರಿ ಸೇವಾ ಟ್ರಸ್ಟ್ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಆನಂದ ಶೆಟ್ಟಿ ಐಸಿರಿ, ಟ್ರಸ್ಟ್ ನ ಕಾರ್ಯಧ್ಯಕ್ಷರಾದ ರಾಮ್ ಪ್ರಸಾದ್ ಎನ್ ಎಸ್, ಪ್ರಧಾನ ಕಾರ್ಯದರ್ಶಿ ಪ್ರೇಮ್ ನಾಥ್ ಶೆಟ್ಟಿ, ಉಪಾಧ್ಯಕ್ಷರಾದ ಶಂಕರ್ ಗಾಣಿಗ, ಪ್ರಮುಖರಾದ ಸತೀಶ್ ಗೌಡ, ಲೋಕೇಶ್ ಆಚಾರ್ಯ, ಸುರೇಶ್ ಕುಲಾಲ್, ಹರೀಶ್ ಗೌಡ, ನೋನಯ್ಯ ಗೌಡ,ಲೋಕೇಶ್ ಗೌಡ ಮತ್ತಿತ್ತರು ಉಪಸ್ಥಿತರಿದ್ದರು,

Related posts

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ಬೆಳ್ತಂಗಡಿ : ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಭಾರೀ ಮಳೆ ಹಿನ್ನೆಲೆ ಆಗಸ್ಟ್ 29 ದ.ಕ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಎರ್ಡೂರು ನಿರಂಜನ್ ರಾವ್ ನಿಧನ

Suddi Udaya

ಕಡಿರುದ್ಯಾವರ ಸಿರಿಬೈಲು ಮುತ್ತಲಕೋಡಿ ಪರಿಸರದಲ್ಲಿಕಂಡು ಬಂದ ಕಾಡಾನೆ

Suddi Udaya

ಶಿರ್ಲಾಲು ಗ್ರಾಮ ಸಭೆ: ಶಿರ್ಲಾಲುವಿನಲ್ಲಿರುವ ಗೋಮಾಲಾ ಜಾಗವನ್ನು ಕಂದಾಯ ಇಲಾಖೆ ತನ್ನ ಸುಪರ್ಧಿಗೆ ಪಡೆಯಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!