September 6, 2026
Uncategorized

ಶ್ರೀ ಸ್ಟಾರ್ ಯುವಕ ಮಂಡಲ & ಶ್ರೀ ಸ್ಟಾರ್ ಮಹಿಳಾ ಮಂಡಲ ಮತ್ತು ಊರ ಸಮಸ್ತ ಭಕ್ತ ಭಾಂದವರಿಂದನಾಗಚಾವಡಿ ಸಾನಿಧ್ಯ ಗುಂಪಲಾಜೆಯಲ್ಲಿ1001 ಹಣತೆ ಹಚ್ಚುವುದರ ಮೂಲಕ ಶ್ರದ್ಧಾ ಭಕ್ತಿಯಿಂದ ಸಾಮೂಹಿಕವಾಗಿ ದೀಪಾವಳಿ ಹಬ್ಬವನ್ನು ಆಚರಣೆ

ಪಣೆಜಾಲು :ಶ್ರೀ ಸ್ಟಾರ್ ಯುವಕ ಮಂಡಲ & ಶ್ರೀ ಸ್ಟಾರ್ ಮಹಿಳಾ ಮಂಡಲ ಮತ್ತು ಊರ ಸಮಸ್ತ ಭಕ್ತ ಭಾಂದವರಿಂದ
ನಾಗಚಾವಡಿ ಸಾನಿಧ್ಯ ಗುಂಪಲಾಜೆಯಲ್ಲಿ1001 ಹಣತೆ ಹಚ್ಚುವುದರ ಮೂಲಕ ಶ್ರದ್ಧಾ ಭಕ್ತಿಯಿಂದ ಸಾಮೂಹಿಕವಾಗಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಸ್ಟಾರ್ ಯುವಕ ಮಂಡಲದ ಅಧ್ಯಕ್ಷರಾದ ನಾಗೇಶ್ ಪೂಜಾರಿ ಅದೇಲ್ ಕಾರ್ಯದರ್ಶಿ ಹರೀಶ್ ಗಾಣಿಗ ಗುಂಪಲಾಜೆ ಸ್ಥಾಪಕ ಉಪಾಧ್ಯಕ್ಷರಾದ ಶಾಂತಿ ರಾಜ್ ಜೈನ್ ಮುಗುಳಿ ಛತ್ರ ಮಾಜಿ ಅಧ್ಯಕ್ಷರಾದ ಯತೀಶ್ ಸಿರಿಮಜಲ್ ಮತ್ತು ಸದಸ್ಯರು ಸ್ಟಾರ್ ಮಹಿಳಾ ಮಂಡಲದ ಉಪಾಧ್ಯಕ್ಷರಾದ ಮಾಲತಿ ಗುಂಪಾಲಾಜೆ ನಾಗ ರಕ್ತೇಶ್ವರಿ ಸೇವಾ ಟ್ರಸ್ಟ್ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಆನಂದ ಶೆಟ್ಟಿ ಐಸಿರಿ, ಟ್ರಸ್ಟ್ ನ ಕಾರ್ಯಧ್ಯಕ್ಷರಾದ ರಾಮ್ ಪ್ರಸಾದ್ ಎನ್ ಎಸ್, ಪ್ರಧಾನ ಕಾರ್ಯದರ್ಶಿ ಪ್ರೇಮ್ ನಾಥ್ ಶೆಟ್ಟಿ, ಉಪಾಧ್ಯಕ್ಷರಾದ ಶಂಕರ್ ಗಾಣಿಗ, ಪ್ರಮುಖರಾದ ಸತೀಶ್ ಗೌಡ, ಲೋಕೇಶ್ ಆಚಾರ್ಯ, ಸುರೇಶ್ ಕುಲಾಲ್, ಹರೀಶ್ ಗೌಡ, ನೋನಯ್ಯ ಗೌಡ,ಲೋಕೇಶ್ ಗೌಡ ಮತ್ತಿತ್ತರು ಉಪಸ್ಥಿತರಿದ್ದರು,

Related posts

ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಸೌತ್ ಕೆನರಾ ಫೋಟೊಗ್ರಾಫರ್ಸ ಅಸೋಸಿಯೇಸನ್ ದ ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕುತ್ಲೂರು ಸರ್ಕಾರಿ ಶಾಲೆಯ ಮಕ್ಕಳನ್ನು ಭೇಟಿ ಮಾಡಿಸಿದ ರಕ್ಷಿತ್ ಶಿವರಾಂ

Suddi Udaya

ಮದ್ದಡ್ಕದಲ್ಲಿ ಕರಿಂಜೆ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಪ್ರಥಮ ಶಾಖೆ ಉದ್ಘಾಟನೆ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ಜೂ. 30ರೊಳಗೆ ಸಂಪೂರ್ಣವಾಗಿ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ ತಾ. ಪಂ. ಕಾರ್ಯನಿರ್ವಾಣಾಧಿ ಕಾರಿ ಭವಾನಿ ಶಂಕರ್ ಪ್ರಕಟಣೆ

Suddi Udaya
error: Content is protected !!