25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ವಿ ಟಿ ಟೀಮ್ ಪಟ್ರಮೆ ವತಿಯಿಂದ ದೀಪಾವಳಿ ಪ್ರಯುಕ್ತ ವಾಲಿಬಾಲ್ ಪಂದ್ಯಾಟ

ಪಟ್ರಮೆ: ಎಸ್ ವಿ ಟಿ ಟೀಮ್ ಪಟ್ರಮೆ ಇದರ ವತಿಯಿಂದ ಪ್ರಥಮ ಬಾರಿಗೆ ದೀಪಾವಳಿ ಪ್ರಯುಕ್ತ ನ.3ರಂದು ವಾಲಿಬಾಲ್ ಪಂದ್ಯಾಟ ನಡೆಯಿತು.

ಪಂದ್ಯಾಟದ ಉದ್ಘಾಟನೆಯನ್ನು ಪಟ್ರಮೆ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಧರ ಶಬರಾಯ ನೆರವೇರಿಸಿದರು.

ಈ ಸಂದರ್ಭದಲ್ಲಿ ಭಾಸ್ಕರ ಕೊಕ್ಕಡ, ದೀಕ್ಷಿತ್ ಬರ್ಕಳ, ಬಾಲಕೃಷ್ಣ ತಿಮರಡ್ಡ ಉಪಸ್ಥಿತರಿದ್ದರು.

ಒಟ್ಟು 8 ತಂಡ ಪಂದ್ಯಾಟದಲ್ಲಿ ಭಾಗವಹಿಸಿದ್ದು, ವಿನ್ನ‌ರ್ ಆಫ್ ಪಟ್ರಮೆ ಸ್ಟೈಕರ್ ಟೀಮ್, ಪಟ್ರಮೆ.(ಉಮೇಶ್ ಅಲಂಗೂರು ತಂಡ )ಸೆಕೆಂಡ್ ವಿನ್ನರ್, ತುಳುನಾಡ್ ಪ್ಲೇಯರ್ಸ್ ಪಟ್ರಮೆ. (ರಮೇಶ್ ತಿಮರಡ್ಡ ತಂಡ ).

ಭಾಸ್ಕರ ಕೊಕ್ಕಡ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ತಿಲಕ್ ರಾಜ್ ಅನಾರ್ ವಂದಿಸಿದರು.

Related posts

ಮದ್ದಡ್ಕ: ಪಲ್ಕೆ ನಿವಾಸಿ ಸುನಿಲ್ ಕೊರೆಯ ನಿಧನ

Suddi Udaya

ಉಜಿರೆ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಬಂದಾರು ಗ್ರಾ.ಪಂ. ಅಧ್ಯಕ್ಷರಾಗಿ ದಿನೇಶ್ ಗೌಡ , ಉಪಾಧ್ಯಕ್ಷರಾಗಿ ಪುಷ್ಪಾವತಿ ಆಯ್ಕೆ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ವತಿಯಿಂದ ನಿವೃತ್ತ ಯೋಧ ಡಾ. ಗೋಪಾಲಕೃಷ್ಣ ಕಾಂಚೋಡುರಿಗೆ ಸನ್ಮಾನ

Suddi Udaya

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾಂಗ್ರೆಸ್‌ ಮುಖಂಡರು

Suddi Udaya

ನಿಡ್ಲೆ: ಅಗ್ರಿಲೀಫ್ ಕುಟುಂಬದ ವತಿಯಿಂದ ರೈತರ ಜೊತೆ ವಿಶ್ವದ ಕಡೆ ರೈತ-ಸಂಸ್ಥೆ ಸಮನ್ವಯ ಸಭೆ

Suddi Udaya
error: Content is protected !!