July 23, 2026
Uncategorized

ಶ್ರೀ ಸ್ಟಾರ್ ಯುವಕ ಮಂಡಲ & ಶ್ರೀ ಸ್ಟಾರ್ ಮಹಿಳಾ ಮಂಡಲ ಮತ್ತು ಊರ ಸಮಸ್ತ ಭಕ್ತ ಭಾಂದವರಿಂದನಾಗಚಾವಡಿ ಸಾನಿಧ್ಯ ಗುಂಪಲಾಜೆಯಲ್ಲಿ1001 ಹಣತೆ ಹಚ್ಚುವುದರ ಮೂಲಕ ಶ್ರದ್ಧಾ ಭಕ್ತಿಯಿಂದ ಸಾಮೂಹಿಕವಾಗಿ ದೀಪಾವಳಿ ಹಬ್ಬವನ್ನು ಆಚರಣೆ

ಪಣೆಜಾಲು :ಶ್ರೀ ಸ್ಟಾರ್ ಯುವಕ ಮಂಡಲ & ಶ್ರೀ ಸ್ಟಾರ್ ಮಹಿಳಾ ಮಂಡಲ ಮತ್ತು ಊರ ಸಮಸ್ತ ಭಕ್ತ ಭಾಂದವರಿಂದ
ನಾಗಚಾವಡಿ ಸಾನಿಧ್ಯ ಗುಂಪಲಾಜೆಯಲ್ಲಿ1001 ಹಣತೆ ಹಚ್ಚುವುದರ ಮೂಲಕ ಶ್ರದ್ಧಾ ಭಕ್ತಿಯಿಂದ ಸಾಮೂಹಿಕವಾಗಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಸ್ಟಾರ್ ಯುವಕ ಮಂಡಲದ ಅಧ್ಯಕ್ಷರಾದ ನಾಗೇಶ್ ಪೂಜಾರಿ ಅದೇಲ್ ಕಾರ್ಯದರ್ಶಿ ಹರೀಶ್ ಗಾಣಿಗ ಗುಂಪಲಾಜೆ ಸ್ಥಾಪಕ ಉಪಾಧ್ಯಕ್ಷರಾದ ಶಾಂತಿ ರಾಜ್ ಜೈನ್ ಮುಗುಳಿ ಛತ್ರ ಮಾಜಿ ಅಧ್ಯಕ್ಷರಾದ ಯತೀಶ್ ಸಿರಿಮಜಲ್ ಮತ್ತು ಸದಸ್ಯರು ಸ್ಟಾರ್ ಮಹಿಳಾ ಮಂಡಲದ ಉಪಾಧ್ಯಕ್ಷರಾದ ಮಾಲತಿ ಗುಂಪಾಲಾಜೆ ನಾಗ ರಕ್ತೇಶ್ವರಿ ಸೇವಾ ಟ್ರಸ್ಟ್ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಆನಂದ ಶೆಟ್ಟಿ ಐಸಿರಿ, ಟ್ರಸ್ಟ್ ನ ಕಾರ್ಯಧ್ಯಕ್ಷರಾದ ರಾಮ್ ಪ್ರಸಾದ್ ಎನ್ ಎಸ್, ಪ್ರಧಾನ ಕಾರ್ಯದರ್ಶಿ ಪ್ರೇಮ್ ನಾಥ್ ಶೆಟ್ಟಿ, ಉಪಾಧ್ಯಕ್ಷರಾದ ಶಂಕರ್ ಗಾಣಿಗ, ಪ್ರಮುಖರಾದ ಸತೀಶ್ ಗೌಡ, ಲೋಕೇಶ್ ಆಚಾರ್ಯ, ಸುರೇಶ್ ಕುಲಾಲ್, ಹರೀಶ್ ಗೌಡ, ನೋನಯ್ಯ ಗೌಡ,ಲೋಕೇಶ್ ಗೌಡ ಮತ್ತಿತ್ತರು ಉಪಸ್ಥಿತರಿದ್ದರು,

Related posts

ಪ್ರೇರಣಾ ಹೆಗ್ಗಡೆ ವಾಹಿನಿ ಅಸ್ತಿತ್ವಕ್ಕೆ

Suddi Udaya

ಜೆ ಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ ಶಿಬಿರ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಬಿಲ್‌ಕಲೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮೀನಾರಾಯಣರಿಗೆ ಬೀಳ್ಕೊಡುಗೆ

Suddi Udaya

ಮೈಸೂರು ಚಾಮರಾಜನಗರದ ಕಾಂಗ್ರೆಸ್ ಶಾಸಕ ಹರೀಶ್ ಗೌಡ ನೇತೃತ್ವದಲ್ಲಿ ಎರಡು ಸಾವಿರ ಮಂದಿಯಿಂದ ಧರ್ಮಸ್ಥಳ ಚಲೋ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಮದ್ದಡ್ಕದಲ್ಲಿ ಕರಿಂಜೆ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಪ್ರಥಮ ಶಾಖೆ ಉದ್ಘಾಟನೆ

Suddi Udaya
error: Content is protected !!