26.4 C
ಪುತ್ತೂರು, ಬೆಳ್ತಂಗಡಿ
May 24, 2025
Uncategorized

.ಸುಬ್ರಹ್ಮಣ್ಯ ಭಟ್ಟರು ಬರೆದ ಪೌರಾಣಿಕ ಕಾದಂಬರಿ “ಸುಜ್ಞಾನಿ ಸಹದೇವ” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆ

ಉಜಿರೆ :ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರು ಬರೆದ ಪೌರಾಣಿಕ ಕಾದಂಬರಿ “ಸುಜ್ಞಾನಿ ಸಹದೇವ” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾದಂಬರಿ ಕೃತಿಕಾರ ಡಾ.ಸುಬ್ರಹ್ಮಣ್ಯ ಭಟ್ಟರು , ಅವರ ಪತ್ನಿ ಭವ್ಯ ಜಿ.ಜಿ., ಮಕ್ಕಳಾದ ಅಭಿಗಮ್ಯ ರಾಮ್ , ಆಶ್ಮನ್ ಕೃಷ್ಣ, ಹಿರಿಯ ವಕೀಲರೂ, ಜ್ಯೋತಿಷಿಗಳಾದ ಗಟ್ಟಿಗಾರು ಗೋಪಾಲಕೃಷ್ಣ ಭಟ್ ಮತ್ತು ನಿವೃತ್ತ ಮುಖ್ಯೋಪಾಧ್ಯಾಯಿನಿ ಬಿ.ಕೆ. ಶೈಲಾರವರು ಉಪಸ್ಥಿತರಿದ್ದರು.

ಮಹಾಭಾರತದಲ್ಲಿ ಎಲೆಮರೆಯ ಕಾಯಿಯಂತಿರುವ ದಿವ್ಯಜ್ಞಾನಿ ಸಹದೇವನ ಕುರಿತ ಸಮಗ್ರ ಮಾಹಿತಿಯುಳ್ಳ ಈ ಕಾದಂಬರಿಗೆ ಹಿರಿಯ ಯಕ್ಷಗಾನ ತಾಳಮದ್ದಳೆ ವಿದ್ವಾಂಸ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಯ ಅವರ ಮುನ್ನುಡಿ ಬರೆದಿದ್ದು, ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿ ಶ್ರೀ ಪ.ರಾಮಕೃಷ್ಣ ಶಾಸ್ತ್ರಿಯವರು ಶುಭ ನುಡಿಗಳನ್ನು  ಬರೆದಿರುತ್ತಾರೆ.

ಪ್ರಸ್ತುತ ಕಾದಂಬರಿಯನ್ನು ಮೈಸೂರಿನ ಅಂಬಾರಿ ಪ್ರಕಾಶನದವರು ಪ್ರಕಟಿಸಿದ್ದು ಪ್ರತಿಗಳಿಗಾಗಿ ಲೇಖಕರನ್ನು (9448951856) ಸಂಪರ್ಕಿಸಬಹುದಾಗಿದೆ.

Related posts

ಜ.17-18: ಬಂದಾರು ಕೊಂಕನೊಟ್ಟು ತರವಾಡು ಮನೆಯಲ್ಲಿ ಸಾನಿಧ್ಯ ದೈವಗಳ ನೇಮೋತ್ಸವ

Suddi Udaya

ಜೆಸಿಐ ಮಡಂತ್ಯಾರ್ ಸಪ್ತಾಹ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಮುಕ್ತಾಯ

Suddi Udaya

ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ

Suddi Udaya

ಉಜಿರೆಯಲ್ಲಿ ಗುರುಪೂರ್ಣಿಮಾ ಮಹೋತ್ಸವ ಸಂಪನ್ನ

Suddi Udaya

ಅಂಡಿಂಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ನಿತಿನ್, ಉಪಾಧ್ಯಕ್ಷರಾಗಿ ಶ್ವೇತಾ ಅವಿರೋಧವಾಗಿ ಆಯ್ಕೆ

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya
error: Content is protected !!