July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಎಸ್. ಡಿ. ಎಂ ಅಂತರ್ ಕಾಲೇಜು ಗೂಡುದೀಪ ಸ್ಪರ್ಧೆ

ಉಜಿರೆ: ಎಸ್. ಡಿ. ಎಂ ಪದವಿ ಶಿಕ್ಷಣ ಸಂಸ್ಥೆ ಗಳ ಅಂತರ್ ಕಾಲೇಜು ಗೂಡುದೀಪ ರಚನಾ ಸ್ಪರ್ಧೆಯನ್ನು ಇತ್ತೀಚೆಗೆ ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜು ಉಜಿರೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸ್ಪರ್ಧೆಯಲ್ಲಿ 30 ತಂಡಗಳು ಭಾಗವಹಿಸಿದವು. ಪರಿಸರ ಸ್ನೇಹಿ ವಸ್ತುಗಳಿಂದ ಗೂಡು ದೀಪ ರಚಿಸಲು ಪ್ರಾಮುಖ್ಯತೆ ನೀಡಲಾಯಿತು.
ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನ ಅನು ಪ್ರಕಾಶ್ ಮತ್ತು ಜೀವನ್ ಪ್ರಥಮ ಸ್ಥಾನ, ಎಸ್ ಡಿ ಎಂ ನ್ಯಾಚುರೋಪತಿ ಕಾಲೇಜಿನ ಸಂಸ್ಕೃತಿ ಜೈನ್ ಮತ್ತು ಆಕ್ಷಯ್ ದ್ವಿತೀಯ ಹಾಗೂ ಇಂಜಿನಿಯರಿಂಗ್ ಕಾಲೇಜಿನ ಶ್ರೀನವ್ಯ ಮತ್ತು ಸಿಂಚನ ತೃತೀಯ ಸ್ಥಾನವನ್ನು ಗಳಿಸಿದರು.


ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ವಿಜೇತರಿಗೆ ನಗದು ಬಹುಮಾನ ವಿತರಿಸಿದರು. ತೀರ್ಪುಗಾರರಾಗಿ ಡಾ. ರವೀಶ್ ಪಡುಮಲೆ ಹಾಗೂ ಡಾ. ಶೋಭ ಜೀವಂಧರ್ ಸಹಕರಿಸಿದರು. ಸಹಪ್ರಾಧ್ಯಾಪಕ ಡಾ. ಕೃಷ್ಣಪ್ರಸಾದ್ ಕಾರ್ಯಕ್ರಮ ಸಂಯೋಜಿಸಿದರು.

Related posts

ಬಳಂಜ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜಾ

Suddi Udaya

ಮೇ 16 ರಂದು ‘ಲೈಟ್ ಹೌಸ್’ ಮಕ್ಕಳ ಚಲನಚಿತ್ರ ಬಿಡುಗಡೆ: ನಾಯಕ ನಟನಾಗಿ ನಾವೂರಿನ ಅಚಲ್ ಜಿ. ಬಂಗೇರ- ನಾಯಕಿ ನಟಿ ಅಪೂರ್ವ ಮಾಳ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪ್ರಥಮ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಮತದಾನ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಿಸರ್ಗದ ಮಡಿಲಲ್ಲಿ ಪರಿಸರ ಪಾಠ

Suddi Udaya
error: Content is protected !!