September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಎಸ್. ಡಿ. ಎಂ ಅಂತರ್ ಕಾಲೇಜು ಗೂಡುದೀಪ ಸ್ಪರ್ಧೆ

ಉಜಿರೆ: ಎಸ್. ಡಿ. ಎಂ ಪದವಿ ಶಿಕ್ಷಣ ಸಂಸ್ಥೆ ಗಳ ಅಂತರ್ ಕಾಲೇಜು ಗೂಡುದೀಪ ರಚನಾ ಸ್ಪರ್ಧೆಯನ್ನು ಇತ್ತೀಚೆಗೆ ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜು ಉಜಿರೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸ್ಪರ್ಧೆಯಲ್ಲಿ 30 ತಂಡಗಳು ಭಾಗವಹಿಸಿದವು. ಪರಿಸರ ಸ್ನೇಹಿ ವಸ್ತುಗಳಿಂದ ಗೂಡು ದೀಪ ರಚಿಸಲು ಪ್ರಾಮುಖ್ಯತೆ ನೀಡಲಾಯಿತು.
ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನ ಅನು ಪ್ರಕಾಶ್ ಮತ್ತು ಜೀವನ್ ಪ್ರಥಮ ಸ್ಥಾನ, ಎಸ್ ಡಿ ಎಂ ನ್ಯಾಚುರೋಪತಿ ಕಾಲೇಜಿನ ಸಂಸ್ಕೃತಿ ಜೈನ್ ಮತ್ತು ಆಕ್ಷಯ್ ದ್ವಿತೀಯ ಹಾಗೂ ಇಂಜಿನಿಯರಿಂಗ್ ಕಾಲೇಜಿನ ಶ್ರೀನವ್ಯ ಮತ್ತು ಸಿಂಚನ ತೃತೀಯ ಸ್ಥಾನವನ್ನು ಗಳಿಸಿದರು.


ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ವಿಜೇತರಿಗೆ ನಗದು ಬಹುಮಾನ ವಿತರಿಸಿದರು. ತೀರ್ಪುಗಾರರಾಗಿ ಡಾ. ರವೀಶ್ ಪಡುಮಲೆ ಹಾಗೂ ಡಾ. ಶೋಭ ಜೀವಂಧರ್ ಸಹಕರಿಸಿದರು. ಸಹಪ್ರಾಧ್ಯಾಪಕ ಡಾ. ಕೃಷ್ಣಪ್ರಸಾದ್ ಕಾರ್ಯಕ್ರಮ ಸಂಯೋಜಿಸಿದರು.

Related posts

ಪೆರೋಡಿತ್ತಾಯಕಟ್ಟೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಉಜಿರೆ: ಎಸ್.ಡಿ.ಎಂ ಪ ಪೂ ಕಾಲೇಜಿನಲ್ಲಿ ಆಟಿದ ಗೌಜಿ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಖಂಡನೆ

Suddi Udaya

ಉಸ್ತುವಾರಿ ಸಚಿವರ ಸೂಚನೆಗೆ ಸ್ಪಂದಿಸಿದ ಲಾಯಿಲ ಗ್ರಾಮ ಪಂಚಾಯತ್; ಗುರಿಂಗಾನ ರಸ್ತೆ ಬದಿ ಬೀದಿ ದೀಪ ಅಳವಡಿಕೆ

Suddi Udaya

ಬಾರ್ಯ ಕ್ಷೇತ್ರದಲ್ಲಿ ಡಾ. ಯೋಗಿಂದ್ರ ಭಟ್ಟರಿಗೆ ಅಭಿನಂದನೆ

Suddi Udaya
error: Content is protected !!