September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಸಮೀಪದ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ನ ವರ್ಷಂಪ್ರತಿ ನಡೆಯುವ ಉರೂಸ್ ಸಮಾರಂಭದ ಪೋಸ್ಟರ್ ಬಿಡುಗಡೆ

ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಸಮೀಪದ ಪರಪ್ಪುವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ನ ವರ್ಷಂಪ್ರತಿ ನಡೆಯುವ ಉರೂಸ್ ಸಮಾರಂಭವು ಬೆಳ್ತಂಗಡಿ ತಾಲ್ಲೂಕು ಸಂಯುಕ್ತ ಜಮಾ ಅತ್ ಖಾಝಿ,ಸುಲ್ತಾನುಲ್ ಉಲಮಾ,ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಕಾಂತಪುರಂ 2025 ನೇ ಜನವರಿ 14 ರಿಂದ 18 ರವರೆಗೆ ದಿನಾಂಕ ಪ್ರಕಟಿಸಿದ್ದಾರೆ.
ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ಆಡಳಿತ ಸಮಿತಿಯು ನ.04 ರಂದು ಎ.ಪಿ.ಉಸ್ತಾದ್ ರನ್ನು ಮರ್ಕಝ್ ನಲ್ಲಿ ಬೇಟಿಯಾಗಿ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.


ಆಡಳಿತ ಸಮಿತಿಯವರು ಪರಪ್ಪು ದರ್ಗಾ ಝಿಯಾರತ್ ಮತ್ತು ಕೂರತ್ ತಂಙಳ್ ಮಕ್ಬರ ಸಂದರ್ಶಿಸಿ ಮರ್ಕಝ್ ಗೆ ಬೇಟಿ ನೀಡಿದರು.


ಖತೀಬರಾದ ಎಫ್.ಎಚ್.ಮಹಮ್ಮದ್ ಮಿಸ್ಬಾಹಿ ಅಲ್ ಪುರ್ಖಾನಿ,ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ ಪೆಳತ್ತಲಿಕೆ,ಇಕ್ಬಾಲ್ ಮರ್ಝೂಕಿ ಸಖಾಫಿ,ಪ್ರಧಾನ ಕಾರ್ಯದರ್ಶಿ ಅಬ್ದುಲ್ ಕರೀಮ್ ಗೇರುಕಟ್ಟೆ, ಉಪಾದ್ಯಕ್ಷರಾದ ಹಾಜಿ ಅಬ್ದುಲ್ ಖಾದರ್ ಬಟ್ಟೆಮಾರ್,ಜಿ.ಅಬ್ದುಲ್ ಖಾದರ್,ಜೊತೆ ಕಾರ್ಯದರ್ಶಿ ಹಾರಿಶ್.ಎನ್.ಎ,ಸದಸ್ಯರಾದ ಬಿ.ಎಮ್.ಆದಂ ಹಾಜಿ, ಉದ್ಯಮಿ ರನೀಝ್.ಎಸ್.ಎ. ಹಾಜರಿದ್ದರು.

Related posts

ಧರ್ಮಸ್ಥಳ: ಡಾ.ಹೆಗ್ಗಡೆಯವರ ರಾಜ್ಯ ಸಭಾ ನಿಧಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya

ದಯಾ ವಿಶೇಷ ಶಾಲೆಯಲ್ಲಿ ದಿ.ಕೆ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya

ಲಾಯಿಲ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಾವು

Suddi Udaya

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

Suddi Udaya

ಶಿರ್ಲಾಲು: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

Suddi Udaya
error: Content is protected !!