July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಸಮೀಪದ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ನ ವರ್ಷಂಪ್ರತಿ ನಡೆಯುವ ಉರೂಸ್ ಸಮಾರಂಭದ ಪೋಸ್ಟರ್ ಬಿಡುಗಡೆ

ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಸಮೀಪದ ಪರಪ್ಪುವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ನ ವರ್ಷಂಪ್ರತಿ ನಡೆಯುವ ಉರೂಸ್ ಸಮಾರಂಭವು ಬೆಳ್ತಂಗಡಿ ತಾಲ್ಲೂಕು ಸಂಯುಕ್ತ ಜಮಾ ಅತ್ ಖಾಝಿ,ಸುಲ್ತಾನುಲ್ ಉಲಮಾ,ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಕಾಂತಪುರಂ 2025 ನೇ ಜನವರಿ 14 ರಿಂದ 18 ರವರೆಗೆ ದಿನಾಂಕ ಪ್ರಕಟಿಸಿದ್ದಾರೆ.
ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ಆಡಳಿತ ಸಮಿತಿಯು ನ.04 ರಂದು ಎ.ಪಿ.ಉಸ್ತಾದ್ ರನ್ನು ಮರ್ಕಝ್ ನಲ್ಲಿ ಬೇಟಿಯಾಗಿ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.


ಆಡಳಿತ ಸಮಿತಿಯವರು ಪರಪ್ಪು ದರ್ಗಾ ಝಿಯಾರತ್ ಮತ್ತು ಕೂರತ್ ತಂಙಳ್ ಮಕ್ಬರ ಸಂದರ್ಶಿಸಿ ಮರ್ಕಝ್ ಗೆ ಬೇಟಿ ನೀಡಿದರು.


ಖತೀಬರಾದ ಎಫ್.ಎಚ್.ಮಹಮ್ಮದ್ ಮಿಸ್ಬಾಹಿ ಅಲ್ ಪುರ್ಖಾನಿ,ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ ಪೆಳತ್ತಲಿಕೆ,ಇಕ್ಬಾಲ್ ಮರ್ಝೂಕಿ ಸಖಾಫಿ,ಪ್ರಧಾನ ಕಾರ್ಯದರ್ಶಿ ಅಬ್ದುಲ್ ಕರೀಮ್ ಗೇರುಕಟ್ಟೆ, ಉಪಾದ್ಯಕ್ಷರಾದ ಹಾಜಿ ಅಬ್ದುಲ್ ಖಾದರ್ ಬಟ್ಟೆಮಾರ್,ಜಿ.ಅಬ್ದುಲ್ ಖಾದರ್,ಜೊತೆ ಕಾರ್ಯದರ್ಶಿ ಹಾರಿಶ್.ಎನ್.ಎ,ಸದಸ್ಯರಾದ ಬಿ.ಎಮ್.ಆದಂ ಹಾಜಿ, ಉದ್ಯಮಿ ರನೀಝ್.ಎಸ್.ಎ. ಹಾಜರಿದ್ದರು.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂ.ಮಾ. ಶಾಲೆಯಲ್ಲಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಆಚರಣೆ

Suddi Udaya

ಕಲ್ಮಂಜ: ಪುರೋಹಿತ ಶ್ರೀಕಾಂತ ಭಿಡೆ ನಿಧನ

Suddi Udaya

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

Suddi Udaya

ಮಹಾಶಿವರಾತ್ರಿಯ ಪ್ರಯಕ್ತ: ಫೆ.15,16 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕವು ಸಂಪೂರ್ಣ ಬೆಂಬಲ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

Suddi Udaya
error: Content is protected !!