23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾನರ್ಪ ಕೋಡಿಯಾಲ್ ಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಾನರ್ಪ ಪ್ರೀಮಿಯರ್ ಲೀಗ್ – 2024 ಕ್ರಿಕೇಟ್ ಪಂದ್ಯಾಟ

ಕಡಿರುದ್ಯಾವರ: ಕಾನರ್ಪ ಕೋಡಿಯಾಲ್ ಬೈಲ್ ಶಾಲಾ ಮೈದಾನದಲ್ಲಿ ಗ್ರಾಮದ ಯುವಕರ ಒಗ್ಗೂಡುವಿಕೆಯಲ್ಲಿ ಕಾನರ್ಪ ಪ್ರೀಮಿಯರ್ ಲೀಗ್-2024 ಕ್ರಿಕೇಟ್ ಪಂದ್ಯಾಟವು ನಡೆಯಿತು.


ಈ ಪಂದ್ಯಾಟದ ಉದ್ಘಾಟನೆಯನ್ನು ಹಿರಿಯ ಸದಸ್ಯರಾದ ಉಮೇಶ್ ಪ್ರಗತಿ ನೆರೆವೇರಿಸಿದರು.
ಈ ಸಂದರ್ಭ ಕ್ರೀಡೋತ್ಸವದ ಸಂಚಾಲಕರಾದ ಆದರ್ಶ ಉದ್ದದಪಲಿಕೆ, ಬಾಲಕೃಷ್ಣ ಉದ್ದದಪಲಿಕೆ, ನವೀನ್ ಕಾನರ್ಪ, ರಾಮಚಂದ್ರ ಕಾನರ್ಪ, ಜನಾರ್ಧನ ಕಾನರ್ಪ, ರಾಮಚಂದ್ರ ಹೇಡ್ಯ ಉಪಸ್ಥಿತರಿದ್ದರು.
8 ತಂಡಗಳು ಪಂದ್ಯಾಟದಲ್ಲಿ ಪಾಲ್ಗೊಂಡಿದ್ದವು. ಕ್ರೀಡಾಳುಗಳಿಗೆ ಹಾಗೂ ನೆರೆದ ಸಾರ್ವಜನಿಕರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ನಂತರ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು.
ಪ್ರಥಮ ಚಂದ್ರಕಾಂತ ಕನಪ್ಪಾಡಿ, ದ್ವಿತೀಯ ಹನೀಫ್, ತೃತೀಯ ವಿನ್ಯಾಸ್ ಹಾಗೂ ಚತುರ್ಥ ಶ್ರೇಯಸ್ ತಂಡ ಬಹುಮಾನ ಪಡೆದುಕೊಂಡರು.


ಈ ಸಂಧರ್ಭ ಉಜಿರೆ ದಿಶಾನ್ ಹೋಟೆಲ್ ಮಾಲಕರಾದ ದಿನೇಶ್ ಪೂಜಾರಿ ಕಾನರ್ಪ, ಭಾರತೀಯ ಭೂ ಸೇನೆ ಯೋಧರಾದ ಕಮಲಾಕ್ಷ ಗೌಡ ಕಾನರ್ಪ, ಚೆನ್ನಕೇಶವ ಕಾನರ್ಪ, ಕಮಲಾಕ್ಷ ಕೋಡಿ, ಶೀನಪ್ಪ ಗೌಡ ಕನಪ್ಪಾಡಿ, ಚಂದ್ರಕಾಂತ ಗೌಡ ಬೆಟ್ಟು, ಉಮೇಶ್ ಕೌಡಂಗೆ, ರಾಜೇಶ್ ಕೆ. ಉಪಸ್ಥಿತರಿದ್ದರು.

Related posts

ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನಸಭಾ ಕ್ಷೇತ್ರ ಸಮಿತಿ ನೂತನ ಅಧ್ಯಕ್ಷೆಯಾಗಿ ಶಮಾ ಆಯ್ಕೆ

Suddi Udaya

ಮಾ.22-23: ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

Suddi Udaya

ತಲೆ ಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿ ಯಲ್ಲಿ ಬಂಧನ

Suddi Udaya

ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!