22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾನರ್ಪ ಕೋಡಿಯಾಲ್ ಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಾನರ್ಪ ಪ್ರೀಮಿಯರ್ ಲೀಗ್ – 2024 ಕ್ರಿಕೇಟ್ ಪಂದ್ಯಾಟ

ಕಡಿರುದ್ಯಾವರ: ಕಾನರ್ಪ ಕೋಡಿಯಾಲ್ ಬೈಲ್ ಶಾಲಾ ಮೈದಾನದಲ್ಲಿ ಗ್ರಾಮದ ಯುವಕರ ಒಗ್ಗೂಡುವಿಕೆಯಲ್ಲಿ ಕಾನರ್ಪ ಪ್ರೀಮಿಯರ್ ಲೀಗ್-2024 ಕ್ರಿಕೇಟ್ ಪಂದ್ಯಾಟವು ನಡೆಯಿತು.


ಈ ಪಂದ್ಯಾಟದ ಉದ್ಘಾಟನೆಯನ್ನು ಹಿರಿಯ ಸದಸ್ಯರಾದ ಉಮೇಶ್ ಪ್ರಗತಿ ನೆರೆವೇರಿಸಿದರು.
ಈ ಸಂದರ್ಭ ಕ್ರೀಡೋತ್ಸವದ ಸಂಚಾಲಕರಾದ ಆದರ್ಶ ಉದ್ದದಪಲಿಕೆ, ಬಾಲಕೃಷ್ಣ ಉದ್ದದಪಲಿಕೆ, ನವೀನ್ ಕಾನರ್ಪ, ರಾಮಚಂದ್ರ ಕಾನರ್ಪ, ಜನಾರ್ಧನ ಕಾನರ್ಪ, ರಾಮಚಂದ್ರ ಹೇಡ್ಯ ಉಪಸ್ಥಿತರಿದ್ದರು.
8 ತಂಡಗಳು ಪಂದ್ಯಾಟದಲ್ಲಿ ಪಾಲ್ಗೊಂಡಿದ್ದವು. ಕ್ರೀಡಾಳುಗಳಿಗೆ ಹಾಗೂ ನೆರೆದ ಸಾರ್ವಜನಿಕರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ನಂತರ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು.
ಪ್ರಥಮ ಚಂದ್ರಕಾಂತ ಕನಪ್ಪಾಡಿ, ದ್ವಿತೀಯ ಹನೀಫ್, ತೃತೀಯ ವಿನ್ಯಾಸ್ ಹಾಗೂ ಚತುರ್ಥ ಶ್ರೇಯಸ್ ತಂಡ ಬಹುಮಾನ ಪಡೆದುಕೊಂಡರು.


ಈ ಸಂಧರ್ಭ ಉಜಿರೆ ದಿಶಾನ್ ಹೋಟೆಲ್ ಮಾಲಕರಾದ ದಿನೇಶ್ ಪೂಜಾರಿ ಕಾನರ್ಪ, ಭಾರತೀಯ ಭೂ ಸೇನೆ ಯೋಧರಾದ ಕಮಲಾಕ್ಷ ಗೌಡ ಕಾನರ್ಪ, ಚೆನ್ನಕೇಶವ ಕಾನರ್ಪ, ಕಮಲಾಕ್ಷ ಕೋಡಿ, ಶೀನಪ್ಪ ಗೌಡ ಕನಪ್ಪಾಡಿ, ಚಂದ್ರಕಾಂತ ಗೌಡ ಬೆಟ್ಟು, ಉಮೇಶ್ ಕೌಡಂಗೆ, ರಾಜೇಶ್ ಕೆ. ಉಪಸ್ಥಿತರಿದ್ದರು.

Related posts

ಪಣಕಜೆ ಕೃಷ್ಣನಗರ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya

ನೈರುತ್ಯ ಶಿಕ್ಷಕ ಕ್ಷೇತ್ರದ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ ಗೆಲುವು

Suddi Udaya

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಅಗರಬತ್ತಿಗಳ ಲೋಕಾರ್ಪಣೆ

Suddi Udaya

ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 3 (2) ಅಡಿಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಶಾಸಕ ಹರೀಶ್ ಪೂಂಜರಿಂದ ಪ.ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಕನಗವಲ್ಲಿ ರವರಿಗೆ ಮನವಿ

Suddi Udaya

ಕಾಜೂರು: ರೂ. 1.5 ಕೋಟಿ ವೆಚ್ಚದ “ಮುಸಾಫಿರ್ ಖಾನಾ (ಯಾತ್ರಿ ನಿವಾಸ)” ಕಟ್ಟಡ ಉದ್ಘಾಟನೆ:

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ರವರಿಗೆ ಮನವಿ

Suddi Udaya
error: Content is protected !!