September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ ಗ್ರಾ.ಪಂ. ಉಪಚುನಾವಣೆ ಪೂರ್ವತಯಾರಿ ಸಭೆ

ಬೆಳ್ತಂಗಡಿ : ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಮುಂಬರುವ ಗ್ರಾಮ ಪಂಚಾಯತ್ ಉಪಚುನಾವಣೆ ಪೂರ್ವತಯಾರಿ ಸಭೆಯು ಕ್ಷೇತ್ರಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ಭಾನುವಾರ ಪಕ್ಷದ ಕಚೇರಿಯಲ್ಲಿ ನಡೆಯಿತು.


ಎಸ್‌ಡಿಪಿಐ ಜಿಲ್ಲಾ ಚುನಾವಣೆ ಉಸ್ತುವಾರಿಯಾದ ಬಂಟ್ವಾಳ ಪುರಸಭೆ ಉಪಾಧ್ಯಕ್ಷರಾದ ಮೂನಿಷ್ ಆಲಿ ಹಾಗೂ ಜಿಲ್ಲಾ ಸಮಿತಿ ಸದಸ್ಯರಾದ ನವಾಝ್ ಕಟ್ಟೆ ಆಗಮಿಸಿದ್ದರು.


ಉಜಿರೆ ಹಾಗೂ ಕುವೆಟ್ಟು ಗ್ರಾಮ ಪಂಚಾಯಿತಿಗೆ ನಡೆಯುವ ಉಪಚುನಾವಣೆಯಲ್ಲಿ ಕುವೆಟ್ಟು ಎಸ್‌ಡಿಪಿಐ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಅಂತಿಮವಾಗಿದ್ದು, ಉಜಿರೆ ಪಂಚಾಯತ್ ಗೆ ಅಭ್ಯರ್ಥಿ ಇನ್ನೆರಡು ದಿನಗಳಲ್ಲಿ ಅಂತಿಮಗೊಳ್ಳಲಿದ್ದು, ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗುವುದು ಎಂದು ಮೂನಿಷ್ ಆಲಿ ತಿಳಿಸಿದರು.


ಈ ಸಂದರ್ಭದಲ್ಲಿ ಕ್ಷೇತ್ರ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಉಜಿರೆ ಹಾಗೂ ವೇಣೂರು ಬ್ಲಾಕ್ ನಾಯಕರು, ಪಂಚಾಯತ್ ಸದಸ್ಯರು ಪೂರ್ವತಯಾರಿ ಸಭೆಯಲ್ಲಿ ಪಾಲ್ಗೊಂಡಿದ್ದರು.

Related posts

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬಿ ಎಂ ಎಸ್ ರಿಕ್ಷಾ ಚಾಲಕ ಸದಸ್ಯರಿಗೆ ಕ್ಷೇಮ ನಿಧಿ ಯೋಜನೆ

Suddi Udaya

ದ.ಕ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣಗೊಳಿಸಲು ಸದನದಲ್ಲಿ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ.

Suddi Udaya

ಬೆಳ್ತಂಗಡಿ ಖಾಸಗಿ ರಸ್ತೆಗೆ ಅಡ್ಡಲಾಗಿ ಇಟ್ಟ ಕಾರು ಮಹಿಳೆಯಿಂದ ಕಾರು ಮಾಲಿಕನಿಗೆ ಹಿಗ್ಗ ಮುಗ್ಗ ಕ್ಲಾಸ್

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಉತ್ತಮ ಸೇವೆ: ಶಾಸಕ ಹರೀಶ್ ಪೂಂಜ: ಮಾಜಿ ಶಾಸಕ ವಸಂತ ಬಂಗೇರ ನಡೆ ವಿರುದ್ಧ ಹಾಲಿ ಶಾಸಕರ ಕ್ರಮ ಎಚ್ಚರಿಕೆ: ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳ ಹಕ್ಕುಗಳಿಗೆ ಚ್ಯುತಿಯಾದ ಸಂದರ್ಭ ಹಕ್ಕುಚ್ಯುತಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ

Suddi Udaya
error: Content is protected !!