23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಿರ್ಲಾಲು: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಶಿರ್ಲಾಲು : ಶ್ರೀರಾಮ್ ಫ್ರೆಂಡ್ಸ್ ಶಿರ್ಲಾಲು ಹಾಗೂ ಸ್ವಾಮಿ ವಿವೇಕಾನಂದ ಯುವಕ ಮಂಡಲ ಶಿರ್ಲಾಲು ಇದರ ಆಶ್ರಯದಲ್ಲಿ ನ. 17 ರಂದು ಶಿರ್ಲಾಲು ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯುವ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ 480 ಕೆಜಿ ವಿಭಾಗದ ಮುಕ್ತ ಹಗ್ಗಜಗ್ಗಾಟ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆಯು ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿ ವಠಾರದಲ್ಲಿ ಶಿರ್ಲಾಲು ಬ್ರಹ್ಮ ಕಲಶೋತ್ಸವದ ಅಧ್ಯಕ್ಷರಾದ ಪ್ರಶಾಂತ ಎಂ ಪಾರೆಂಕಿ ರವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಶ್ರೀ ರಾಮ್ ಅಧ್ಯಕ್ಷ ಹರೀಶ್ ಮಿತ್ತೋಟ್ಟು, ಯುವಕ ಮಂಡಲದ ಅಧ್ಯಕ್ಷ ಮಾಧವ ಶಿರ್ಲಾಲು, ಸಲಹೆಗಾರರಾದ ದೇಜಪ್ಪ ಟೈಲರ್ ಹಾಗೂ ಶ್ರೀ ರಾಮ್ ಫ್ರೆಂಡ್ಸ್ ನ ಪದಾಧಿಕಾರಿಗಳು, ಸದಸ್ಯರು, ಯುವಕಮಂಡಲದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ವಲಯ ಬಂಟರ ಸಂಘ, ಉಜಿರೆ ಹಾಗೂ ಬಂಟರ ಗ್ರಾಮ ಸಮಿತಿ ಉಜಿರೆ ಮುಂಡಾಜೆ ಮತ್ತು ತೋಟತ್ತಾಡಿ ಇವುಗಳ ಸಹಭಾಗಿತ್ವದಲ್ಲಿ ಉಜಿರೆ ವಲಯ ಬಂಟರ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಹೊಳೆನರಸೀಪುರಕ್ಕೆ ವಗಾ೯ವಣೆ: ಕಡಬ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ರವರಿಗೆ ಅಧಿಕಾರ ಹಸ್ತಾoತರ

Suddi Udaya

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಆಮಂತ್ರಣ ಸೇವಾ ಪ್ರತಿಷ್ಠಾನ ಗೌರವ ಸಲಹೆಗಾರರಾಗಿ ಕಿರಣ್‌ಚಂದ್ರ ಡಿ.ಪುಷ್ಪಗಿರಿ

Suddi Udaya

ಬೆಳ್ತಂಗಡಿ ಬ್ಯೂಟಿ ಪಾರ್ಲರ್ ಮಾಲಕರ ಅಸೋಸಿಯೇಷನ್ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ನೆರಿಯ: ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ

Suddi Udaya
error: Content is protected !!