September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಿರ್ಲಾಲು: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಶಿರ್ಲಾಲು : ಶ್ರೀರಾಮ್ ಫ್ರೆಂಡ್ಸ್ ಶಿರ್ಲಾಲು ಹಾಗೂ ಸ್ವಾಮಿ ವಿವೇಕಾನಂದ ಯುವಕ ಮಂಡಲ ಶಿರ್ಲಾಲು ಇದರ ಆಶ್ರಯದಲ್ಲಿ ನ. 17 ರಂದು ಶಿರ್ಲಾಲು ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯುವ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ 480 ಕೆಜಿ ವಿಭಾಗದ ಮುಕ್ತ ಹಗ್ಗಜಗ್ಗಾಟ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆಯು ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿ ವಠಾರದಲ್ಲಿ ಶಿರ್ಲಾಲು ಬ್ರಹ್ಮ ಕಲಶೋತ್ಸವದ ಅಧ್ಯಕ್ಷರಾದ ಪ್ರಶಾಂತ ಎಂ ಪಾರೆಂಕಿ ರವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಶ್ರೀ ರಾಮ್ ಅಧ್ಯಕ್ಷ ಹರೀಶ್ ಮಿತ್ತೋಟ್ಟು, ಯುವಕ ಮಂಡಲದ ಅಧ್ಯಕ್ಷ ಮಾಧವ ಶಿರ್ಲಾಲು, ಸಲಹೆಗಾರರಾದ ದೇಜಪ್ಪ ಟೈಲರ್ ಹಾಗೂ ಶ್ರೀ ರಾಮ್ ಫ್ರೆಂಡ್ಸ್ ನ ಪದಾಧಿಕಾರಿಗಳು, ಸದಸ್ಯರು, ಯುವಕಮಂಡಲದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಸ್ಪೈನಲ್ ಸರ್ಜರಿ

Suddi Udaya

27 ನೇ ವರ್ಷದ ಭಜನಾ ಕಮ್ಮಟ: ಆಧ್ಯಾತ್ಮಿಕ ಕಮ್ಮಟಗಳು ಭಜನೆಗೆ ಮಾತ್ರವಲ್ಲ, ವ್ಯಕ್ತಿತ್ವ ನಿರ್ಮಾಣಕ್ಕೆ ಉತ್ತಮ ವೇದಿಕೆ:ಅನಿಲ್ ಕುಮಾರ್

Suddi Udaya

ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟ: ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ವತಿಯಿಂದ ಸಂತಾಪ

Suddi Udaya

ಸೆ.26: ಕೊಲ್ಲಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯಿಂದ ಭಕ್ತರ ಸಭೆ

Suddi Udaya

ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ, ಬೈಕ್ ಸವಾರಿಗೆ ಗಂಭೀರ ಗಾಯ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ, ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!