25.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಶ್ರೀಮತಿ ವಾರಿಜ ಬಟ್ಟೆಮಾರು,ನಾಳ ನಿಧನ

ನಾಳ : ನ್ಯಾಯತರ್ಪು ಗ್ರಾಮದ ನಿವಾಸಿ ಶ್ರೀಮತಿ ವಾರಿಜ (60 ವರ್ಷ) ಅಲ್ಪಕಾಲದ ಅನಾರೋಗ್ಯದಿಂದ ನ.4 ರಂದು ಸ್ವ ಗೃಹದಲ್ಲಿ ನಿಧನರಾದರು.

ಮೃತರು ಪತಿ ನಾಳದಲ್ಲಿ ಹೋಟೆಲ್ ನಡೆಸುತ್ತಿರುವ ಅಣ್ಣಿ ಗೌಡ (ಕ್ಯಾಂಟಿನ್) ಪುತ್ರ ನಾಳ ಭಜನಾ ಮಂಡಳಿ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಗಣೇಶ್, ಹಾಗೂ ಇಬ್ಬರು ಪುತ್ರಿಯರು,ಆಳಿಯಂದಿರು,ಸೊಸೆ,ಮೊಮ್ಮಕ್ಕಳು, ಮತ್ತು ಬಂಧು-ಬಳಗವನ್ನು ಅಗಲಿದ್ದಾರೆ.

Related posts

ಕರಿಮಣೇಲು: ಗಾಂಧಿನಗರ ನಿವಾಸಿ ಹಸನಬ್ಬ ನಿಧನ

Suddi Udaya

ಅಪಘಾತದಲ್ಲಿ ಮೃತಪಟ್ಟ ಉದ್ಯಮಿ ಚಂದ್ರಶೇಖರ ಗೌಡರಿಗೆ ಕೊಕ್ಕಡದಲ್ಲಿ ಅಂತಿಮ ದರ್ಶನ: ವರ್ತಕರಿಂದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಶ್ರದ್ಧಾಂಜಲಿ

Suddi Udaya

ಪುದುವೆಟ್ಟು ನಿವಾಸಿ ದೇವಪ್ಪ ಎಂ.ಕೆ ನಿಧನ

Suddi Udaya

ಧಮ೯ಸ್ಥಳ ಶರಾವತಿ ವಸತಿ ಗೃಹದ ಎದುರು ಅಸ್ವಸ್ಥಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿ: ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತ್ಯು

Suddi Udaya

ಮುಂಡಾಜೆ ಗೋಪಾಲ ಶಾಸ್ತ್ರಿ ನಿಧನ

Suddi Udaya

ನದಿಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಅಸಹಜವಾಗಿ ಸಾವು

Suddi Udaya
error: Content is protected !!