April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಅತ್ತಾಜೆ ಶತಾಯುಷಿ ಬಿಫಾತಿಮಾ ನಿಧನ

ಉಜಿರೆ : ಅತ್ತಾಜೆ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ನಿವಾಸಿ ಬಿಫಾತಿಮ (110 ವರ್ಷ) ಶತಾಯುಷಿ ಅಲ್ಪಕಾಲದ ಅಸೌಖ್ಯದಿಂದ ಅತ್ತಾಜೆ ಸ್ವ ಗ್ರಹದಲ್ಲಿ ನಿಧನರಾದರು.


ಮೃತರು ಮೂವರು ಪುತ್ರಿಯರು, ಮೂವರು ಪುತ್ರರು ಹಾಗೂ ಮೊಮ್ಮಗ ಬೆದ್ರಬೆಟ್ಟು ಸಾಹಿತ್ಯ ಮತ್ತು ಪುಸ್ತಕ ಬರಹಗಾರ ಮತ್ತು ಜೈ ಕರ್ನಾಟಕ ಗಾಯಕರ ಬಳಗ ದಕ್ಷಿಣ ಕನ್ನಡ ಜಿಲ್ಲಾ ಮಾದ್ಯಮ ಸಲಹೆಗಾರ ಶಾಹೀನ್ ಅತ್ತಾಜೆ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಾಯೋಜಕತ್ವ ಹಾಗೂ ಶಾಸಕರ ಅನುದಾನದಡಿಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಸಭಾಭವನ ನಿರ್ಮಾಣದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 61 ಮತದಾನ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ‘ಸಮಗ್ರ ಪ್ರಶಸ್ತಿ’

Suddi Udaya

ಬಿಜೆಪಿ ಪಕ್ಷದ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ರವರಿಗೆ ಪ್ರಮಾಣಪತ್ರ ವಿತರಣೆ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

Suddi Udaya

ಪುಂಜಾಲಕಟ್ಟೆ: ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ ಉರ್ಕಲೊಟ್ಟು ನಿಧನ

Suddi Udaya
error: Content is protected !!