25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಎಸ್. ಡಿ. ಎಂ ಅಂತರ್ ಕಾಲೇಜು ಗೂಡುದೀಪ ಸ್ಪರ್ಧೆ

ಉಜಿರೆ: ಎಸ್. ಡಿ. ಎಂ ಪದವಿ ಶಿಕ್ಷಣ ಸಂಸ್ಥೆ ಗಳ ಅಂತರ್ ಕಾಲೇಜು ಗೂಡುದೀಪ ರಚನಾ ಸ್ಪರ್ಧೆಯನ್ನು ಇತ್ತೀಚೆಗೆ ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜು ಉಜಿರೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸ್ಪರ್ಧೆಯಲ್ಲಿ 30 ತಂಡಗಳು ಭಾಗವಹಿಸಿದವು. ಪರಿಸರ ಸ್ನೇಹಿ ವಸ್ತುಗಳಿಂದ ಗೂಡು ದೀಪ ರಚಿಸಲು ಪ್ರಾಮುಖ್ಯತೆ ನೀಡಲಾಯಿತು.
ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನ ಅನು ಪ್ರಕಾಶ್ ಮತ್ತು ಜೀವನ್ ಪ್ರಥಮ ಸ್ಥಾನ, ಎಸ್ ಡಿ ಎಂ ನ್ಯಾಚುರೋಪತಿ ಕಾಲೇಜಿನ ಸಂಸ್ಕೃತಿ ಜೈನ್ ಮತ್ತು ಆಕ್ಷಯ್ ದ್ವಿತೀಯ ಹಾಗೂ ಇಂಜಿನಿಯರಿಂಗ್ ಕಾಲೇಜಿನ ಶ್ರೀನವ್ಯ ಮತ್ತು ಸಿಂಚನ ತೃತೀಯ ಸ್ಥಾನವನ್ನು ಗಳಿಸಿದರು.


ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ವಿಜೇತರಿಗೆ ನಗದು ಬಹುಮಾನ ವಿತರಿಸಿದರು. ತೀರ್ಪುಗಾರರಾಗಿ ಡಾ. ರವೀಶ್ ಪಡುಮಲೆ ಹಾಗೂ ಡಾ. ಶೋಭ ಜೀವಂಧರ್ ಸಹಕರಿಸಿದರು. ಸಹಪ್ರಾಧ್ಯಾಪಕ ಡಾ. ಕೃಷ್ಣಪ್ರಸಾದ್ ಕಾರ್ಯಕ್ರಮ ಸಂಯೋಜಿಸಿದರು.

Related posts

ಕಬಡ್ಡಿ ಪಂದ್ಯಾಟ: ಮನ್ ಶರ್ ಆಂಗ್ಲ ಮಾಧ್ಯಮ ಶಾಲೆಯ ತಂಡವು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸಿಯೋನ್‌ ಆಶ್ರಮದಲ್ಲಿ ಉಚಿತ ವೈದ್ಯಕೀಯ, ಚರ್ಮ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬಗಳ ತೆರವು

Suddi Udaya

ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಾಯಶ್ಚಿತ ಹೋಮ; ದೈವಗಳ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ

Suddi Udaya

ಕಳಿಯ ಗ್ರಾ.ಪಂ. ನ ವಾರ್ಡ್ ಸಭೆ

Suddi Udaya

ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬೆಳಾಲು ಪ್ರೌಢಶಾಲೆಯ ಭೇಟಿ, ಮಕ್ಕಳೊಂದಿಗೆ ಮಾತುಕತೆ

Suddi Udaya
error: Content is protected !!