32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಎಸ್. ಡಿ. ಎಂ ಅಂತರ್ ಕಾಲೇಜು ಗೂಡುದೀಪ ಸ್ಪರ್ಧೆ

ಉಜಿರೆ: ಎಸ್. ಡಿ. ಎಂ ಪದವಿ ಶಿಕ್ಷಣ ಸಂಸ್ಥೆ ಗಳ ಅಂತರ್ ಕಾಲೇಜು ಗೂಡುದೀಪ ರಚನಾ ಸ್ಪರ್ಧೆಯನ್ನು ಇತ್ತೀಚೆಗೆ ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜು ಉಜಿರೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸ್ಪರ್ಧೆಯಲ್ಲಿ 30 ತಂಡಗಳು ಭಾಗವಹಿಸಿದವು. ಪರಿಸರ ಸ್ನೇಹಿ ವಸ್ತುಗಳಿಂದ ಗೂಡು ದೀಪ ರಚಿಸಲು ಪ್ರಾಮುಖ್ಯತೆ ನೀಡಲಾಯಿತು.
ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನ ಅನು ಪ್ರಕಾಶ್ ಮತ್ತು ಜೀವನ್ ಪ್ರಥಮ ಸ್ಥಾನ, ಎಸ್ ಡಿ ಎಂ ನ್ಯಾಚುರೋಪತಿ ಕಾಲೇಜಿನ ಸಂಸ್ಕೃತಿ ಜೈನ್ ಮತ್ತು ಆಕ್ಷಯ್ ದ್ವಿತೀಯ ಹಾಗೂ ಇಂಜಿನಿಯರಿಂಗ್ ಕಾಲೇಜಿನ ಶ್ರೀನವ್ಯ ಮತ್ತು ಸಿಂಚನ ತೃತೀಯ ಸ್ಥಾನವನ್ನು ಗಳಿಸಿದರು.


ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ವಿಜೇತರಿಗೆ ನಗದು ಬಹುಮಾನ ವಿತರಿಸಿದರು. ತೀರ್ಪುಗಾರರಾಗಿ ಡಾ. ರವೀಶ್ ಪಡುಮಲೆ ಹಾಗೂ ಡಾ. ಶೋಭ ಜೀವಂಧರ್ ಸಹಕರಿಸಿದರು. ಸಹಪ್ರಾಧ್ಯಾಪಕ ಡಾ. ಕೃಷ್ಣಪ್ರಸಾದ್ ಕಾರ್ಯಕ್ರಮ ಸಂಯೋಜಿಸಿದರು.

Related posts

ಧರ್ಮಸ್ಥಳ ಮುಖ್ಯ ದ್ವಾರದ ಬಳಿ ಪಾರ್ಕ್ ಮಾಡಿದ ದ್ವಿಚಕ್ರ ವಾಹನ ಕಳವು

Suddi Udaya

ಮೂರು ಜನ ವಿಶೇಷ ಚೇತನರನ್ನು ಒಳಗೊಂಡ ಬಡ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ನೆರವು

Suddi Udaya

ವಾಣಿ ಕಾಲೇಜಿನಲ್ಲಿ ನಿಹಾರ್ ಎಸ್. ಆರ್‌ಗೆ ಅಭಿನಂದನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕಲಾ ಪೋಷಕ ಸುಂದರ ಹೆಗ್ಡೆ ವೇಣೂರು ಇವರಿಗೆ ಸಾಧನಾಶ್ರೀ ಪ್ರಶಸ್ತಿ ಪ್ರದಾನ

Suddi Udaya

ಮರೋಡಿ: ಸಾರ್ವಜನಿಕ ಸೇವೆಗಾಗಿ ದಾನಿಗಳಿಂದ ₹ 8 ಲಕ್ಷ ವೆಚ್ಚದಲ್ಲಿ ಆಂಬುಲೆನ್ಸ್‌ ವಾಹನ ಲೋಕಾರ್ಪಣೆ

Suddi Udaya

ಕುವೆಟ್ಟು ಸ. ಉ. ಪ್ರಾ. ಶಾಲೆಯ ಅಡುಗೆ ಕೋಣೆಯ ವಿಸ್ತೃತ ಕೊಠಡಿ ಉದ್ಘಾಟನೆ

Suddi Udaya
error: Content is protected !!