23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಎಸ್. ಡಿ. ಎಂ ಅಂತರ್ ಕಾಲೇಜು ಗೂಡುದೀಪ ಸ್ಪರ್ಧೆ

ಉಜಿರೆ: ಎಸ್. ಡಿ. ಎಂ ಪದವಿ ಶಿಕ್ಷಣ ಸಂಸ್ಥೆ ಗಳ ಅಂತರ್ ಕಾಲೇಜು ಗೂಡುದೀಪ ರಚನಾ ಸ್ಪರ್ಧೆಯನ್ನು ಇತ್ತೀಚೆಗೆ ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜು ಉಜಿರೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸ್ಪರ್ಧೆಯಲ್ಲಿ 30 ತಂಡಗಳು ಭಾಗವಹಿಸಿದವು. ಪರಿಸರ ಸ್ನೇಹಿ ವಸ್ತುಗಳಿಂದ ಗೂಡು ದೀಪ ರಚಿಸಲು ಪ್ರಾಮುಖ್ಯತೆ ನೀಡಲಾಯಿತು.
ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನ ಅನು ಪ್ರಕಾಶ್ ಮತ್ತು ಜೀವನ್ ಪ್ರಥಮ ಸ್ಥಾನ, ಎಸ್ ಡಿ ಎಂ ನ್ಯಾಚುರೋಪತಿ ಕಾಲೇಜಿನ ಸಂಸ್ಕೃತಿ ಜೈನ್ ಮತ್ತು ಆಕ್ಷಯ್ ದ್ವಿತೀಯ ಹಾಗೂ ಇಂಜಿನಿಯರಿಂಗ್ ಕಾಲೇಜಿನ ಶ್ರೀನವ್ಯ ಮತ್ತು ಸಿಂಚನ ತೃತೀಯ ಸ್ಥಾನವನ್ನು ಗಳಿಸಿದರು.


ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ವಿಜೇತರಿಗೆ ನಗದು ಬಹುಮಾನ ವಿತರಿಸಿದರು. ತೀರ್ಪುಗಾರರಾಗಿ ಡಾ. ರವೀಶ್ ಪಡುಮಲೆ ಹಾಗೂ ಡಾ. ಶೋಭ ಜೀವಂಧರ್ ಸಹಕರಿಸಿದರು. ಸಹಪ್ರಾಧ್ಯಾಪಕ ಡಾ. ಕೃಷ್ಣಪ್ರಸಾದ್ ಕಾರ್ಯಕ್ರಮ ಸಂಯೋಜಿಸಿದರು.

Related posts

ವೇಣೂರು: ಬಜಿರೆ ನಿವಾಸಿ ಹೊನ್ನಮ್ಮ ನಿಧನ

Suddi Udaya

ಬೆಳ್ತಂಗಡಿಯಲ್ಲಿ ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ: ನವಜೀವನ ಸಾಧಕರಿಗೆ ಸನ್ಮಾನ

Suddi Udaya

ಎಲ್‌ ಸಿ ಆರ್ ವಿದ್ಯಾಸಂಸ್ಥೆ ಕಕ್ಯಪದವು: ಪದವಿ ವಿಭಾಗದ ಬಿ.ಕಾಂ ನಲ್ಲಿ ವಾಣಿಜ್ಯ ಚಟುವಟಿಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಬಿವೋಕ್‌ ವಿದ್ಯಾರ್ಥಿಗಳಿಗೆ ವರ್ಡ್‌ಪ್ರೆಸ್‌ ಕಾರ್ಯಾಗಾರ

Suddi Udaya

ಕುಂಟಿನಿ ಸ.ಕಿ.ಪ್ರಾ. ಶಾಲೆಯ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಇರ್ಫಾನ್ ಕುಂಟಿನಿ ಪುನರಾಯ್ಕೆ

Suddi Udaya

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

Suddi Udaya
error: Content is protected !!