22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಎಸ್. ಡಿ. ಎಂ ಅಂತರ್ ಕಾಲೇಜು ಗೂಡುದೀಪ ಸ್ಪರ್ಧೆ

ಉಜಿರೆ: ಎಸ್. ಡಿ. ಎಂ ಪದವಿ ಶಿಕ್ಷಣ ಸಂಸ್ಥೆ ಗಳ ಅಂತರ್ ಕಾಲೇಜು ಗೂಡುದೀಪ ರಚನಾ ಸ್ಪರ್ಧೆಯನ್ನು ಇತ್ತೀಚೆಗೆ ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜು ಉಜಿರೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸ್ಪರ್ಧೆಯಲ್ಲಿ 30 ತಂಡಗಳು ಭಾಗವಹಿಸಿದವು. ಪರಿಸರ ಸ್ನೇಹಿ ವಸ್ತುಗಳಿಂದ ಗೂಡು ದೀಪ ರಚಿಸಲು ಪ್ರಾಮುಖ್ಯತೆ ನೀಡಲಾಯಿತು.
ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನ ಅನು ಪ್ರಕಾಶ್ ಮತ್ತು ಜೀವನ್ ಪ್ರಥಮ ಸ್ಥಾನ, ಎಸ್ ಡಿ ಎಂ ನ್ಯಾಚುರೋಪತಿ ಕಾಲೇಜಿನ ಸಂಸ್ಕೃತಿ ಜೈನ್ ಮತ್ತು ಆಕ್ಷಯ್ ದ್ವಿತೀಯ ಹಾಗೂ ಇಂಜಿನಿಯರಿಂಗ್ ಕಾಲೇಜಿನ ಶ್ರೀನವ್ಯ ಮತ್ತು ಸಿಂಚನ ತೃತೀಯ ಸ್ಥಾನವನ್ನು ಗಳಿಸಿದರು.


ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ವಿಜೇತರಿಗೆ ನಗದು ಬಹುಮಾನ ವಿತರಿಸಿದರು. ತೀರ್ಪುಗಾರರಾಗಿ ಡಾ. ರವೀಶ್ ಪಡುಮಲೆ ಹಾಗೂ ಡಾ. ಶೋಭ ಜೀವಂಧರ್ ಸಹಕರಿಸಿದರು. ಸಹಪ್ರಾಧ್ಯಾಪಕ ಡಾ. ಕೃಷ್ಣಪ್ರಸಾದ್ ಕಾರ್ಯಕ್ರಮ ಸಂಯೋಜಿಸಿದರು.

Related posts

ಡಿ.17: ಬೆಳ್ತಂಗಡಿ ತಾಲೂಕು18 ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಪುಟ್ ಬಾಲ್ ಪಂದ್ಯಾಟ

Suddi Udaya

ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣವಚನ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Suddi Udaya

ಬೆಳ್ತಂಗಡಿ ಅಡಿಕೆ ವರ್ತಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಗೆ ಪೂರ್ವಭಾವಿ ಸಭೆ

Suddi Udaya

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅ.ಪ್ರೌ. ಶಾಲೆ ಮತ್ತು ಪ. ಪೂ. ಕಾಲೇಜಿನಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya
error: Content is protected !!