24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಸಮೀಪದ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ನ ವರ್ಷಂಪ್ರತಿ ನಡೆಯುವ ಉರೂಸ್ ಸಮಾರಂಭದ ಪೋಸ್ಟರ್ ಬಿಡುಗಡೆ

ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಸಮೀಪದ ಪರಪ್ಪುವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ನ ವರ್ಷಂಪ್ರತಿ ನಡೆಯುವ ಉರೂಸ್ ಸಮಾರಂಭವು ಬೆಳ್ತಂಗಡಿ ತಾಲ್ಲೂಕು ಸಂಯುಕ್ತ ಜಮಾ ಅತ್ ಖಾಝಿ,ಸುಲ್ತಾನುಲ್ ಉಲಮಾ,ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಕಾಂತಪುರಂ 2025 ನೇ ಜನವರಿ 14 ರಿಂದ 18 ರವರೆಗೆ ದಿನಾಂಕ ಪ್ರಕಟಿಸಿದ್ದಾರೆ.
ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ಆಡಳಿತ ಸಮಿತಿಯು ನ.04 ರಂದು ಎ.ಪಿ.ಉಸ್ತಾದ್ ರನ್ನು ಮರ್ಕಝ್ ನಲ್ಲಿ ಬೇಟಿಯಾಗಿ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.


ಆಡಳಿತ ಸಮಿತಿಯವರು ಪರಪ್ಪು ದರ್ಗಾ ಝಿಯಾರತ್ ಮತ್ತು ಕೂರತ್ ತಂಙಳ್ ಮಕ್ಬರ ಸಂದರ್ಶಿಸಿ ಮರ್ಕಝ್ ಗೆ ಬೇಟಿ ನೀಡಿದರು.


ಖತೀಬರಾದ ಎಫ್.ಎಚ್.ಮಹಮ್ಮದ್ ಮಿಸ್ಬಾಹಿ ಅಲ್ ಪುರ್ಖಾನಿ,ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ ಪೆಳತ್ತಲಿಕೆ,ಇಕ್ಬಾಲ್ ಮರ್ಝೂಕಿ ಸಖಾಫಿ,ಪ್ರಧಾನ ಕಾರ್ಯದರ್ಶಿ ಅಬ್ದುಲ್ ಕರೀಮ್ ಗೇರುಕಟ್ಟೆ, ಉಪಾದ್ಯಕ್ಷರಾದ ಹಾಜಿ ಅಬ್ದುಲ್ ಖಾದರ್ ಬಟ್ಟೆಮಾರ್,ಜಿ.ಅಬ್ದುಲ್ ಖಾದರ್,ಜೊತೆ ಕಾರ್ಯದರ್ಶಿ ಹಾರಿಶ್.ಎನ್.ಎ,ಸದಸ್ಯರಾದ ಬಿ.ಎಮ್.ಆದಂ ಹಾಜಿ, ಉದ್ಯಮಿ ರನೀಝ್.ಎಸ್.ಎ. ಹಾಜರಿದ್ದರು.

Related posts

ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ” ಪೃಥ್ವಿ ಮಹಾಪರ್ವ”

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗುರುವಂದನ ಮತ್ತು ಬೀಳ್ಕೊಡುಗೆ ಸಮಾರಂಭ

Suddi Udaya

ಸೆ.14 : ವಿದ್ಯುತ್ ನಿಲುಗಡೆ

Suddi Udaya

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

Suddi Udaya
error: Content is protected !!